Webdunia - Bharat's app for daily news and videos

Install App

ಗುಡ್ಡ ಕುಸಿತ: ರಾಜ್ಯದ ಯೋಧ ಹುತಾತ್ಮ

Webdunia
ಸೋಮವಾರ, 14 ಜನವರಿ 2019 (19:08 IST)
ಗುಡ್ಡ ಕುಸಿದು ರಾಜ್ಯದ ಯೋಧರೊಬ್ಬರು ಹುತಾತ್ಮರಾದ ದುರ್ಘಟನೆ ಸಂಭವಿಸಿದೆ.

ಸಿಕ್ಕಿಂನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಯೋಧ ರೋಹಿತ ದೇವರ್ಡೆ (26) ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಆಡಿ ಗ್ರಾಮದ ನಿವಾಸಿಯಾಗಿದ್ದ ರೋಹಿತ್, 517 ಎ ಎಸ್ ಸಿ ಬಟಲಿಯಾನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

2014 ರಲ್ಲಿ ಸೇನೆ ಸೇರಿದ್ದ ಯೋಧ ರೋಹಿತ್, ಸಿಕ್ಕಿಂ ರಾಜ್ಯದ ಘನ್ ಟೋಕ್ ಜಿಲ್ಲೆಯಲ್ಲಿ ನಡೆದ ದುರಂತದಲ್ಲಿ ಸಾವು ಕಂಡಿದ್ದಾರೆ.

ಬಟಾಲಿಯನ್ ನಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ರೋಹಿತ್, ಮಿಲ್ಟ್ರಿ ವಾಹನದ ಮೇಲೆಯೇ ಗುಡ್ಡ ಕುಸಿದ ಕಾರಣದಿಂದ ಹುತಾತ್ಮರಾಗಿದ್ದಾರೆ.

ನಾಳೆ ಅಥವಾ ನಾಡಿದ್ದು ಸ್ವ ಗ್ರಾಮಕ್ಕೆ ಪಾರ್ಥಿವ ಶರೀರ ತರುವ ಸಾಧ್ಯತೆಯಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments