Webdunia - Bharat's app for daily news and videos

Install App

ಕೋಟೆ ನಾಡಿನಲ್ಲಿ ಹಿಂದೂ ಗಣಪ

Webdunia
ಗುರುವಾರ, 13 ಸೆಪ್ಟಂಬರ್ 2018 (19:25 IST)
ಕೋಟೆ ನಾಡಿನಲ್ಲಿ ಅತ್ಯಂತ ಖ್ಯಾತಿಯನ್ನು ಗಳಿಸಿರುವ  ಚಿತ್ರದುರ್ಗದ ಹಿಂದೂ ಮಹಾಗಣಪತಿಯ ಪ್ರತಿಷ್ಟಾಪನೆ ಕಾರ್ಯ ನಡೆಯಿತು. ಪ್ರತಿಷ್ಠಾಪನೆಯ ಸಮಯದಲ್ಲಿ ಮಾದಾರ ಗುರುಪೀಠದ ಪೀಠಾಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಭಾಗವಹಿಸಿದ್ದರು.

 ಹಿಂದೂ ಮಹಾ ಗಣಪತಿಯ ದರ್ಶನವನ್ನು ಪಡೆಯಲು ಸಾವಿರಾರು ಭಕ್ತರು ಬೆಳಗ್ಗೆಯಿಂದಲೇ ಸಾಲು ಸರತಿಯಲ್ಲಿ ಭಕ್ತರು ನಿಂತಿದ್ದರು. ಸ್ಟೇಡಿಯಂ ರಸ್ತೆಯಲ್ಲಿರು ದೇವರಾಜ್ ಅರಸ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ  ಪ್ರತಿಷ್ಠಾಪನೆಗೊಂಡಿರುವ ಹಿಂದೂ ಮಹಾಗಣಪನಿಗೆ 15 ದಿನಗಳ ಕಾಲ  ಭಕ್ತರು  ಪೂಜೆಯನ್ನು  ಸಲ್ಲಿಸಲಿದ್ದಾರೆ. ಆ ನಂತರ  ಗಣಪನನ್ನು ಬೃಹತ್ ಶೋಭಾ ಯಾತ್ರೆಯ ಮೂಲಕ ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆಯನ್ನು ಮಾಡಲಾಗುತ್ತದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments