Webdunia - Bharat's app for daily news and videos

Install App

ಕೋಟೆ ನಾಡಿನಲ್ಲಿ ಹಿಂದೂ ಗಣಪ

Webdunia
ಗುರುವಾರ, 13 ಸೆಪ್ಟಂಬರ್ 2018 (19:25 IST)
ಕೋಟೆ ನಾಡಿನಲ್ಲಿ ಅತ್ಯಂತ ಖ್ಯಾತಿಯನ್ನು ಗಳಿಸಿರುವ  ಚಿತ್ರದುರ್ಗದ ಹಿಂದೂ ಮಹಾಗಣಪತಿಯ ಪ್ರತಿಷ್ಟಾಪನೆ ಕಾರ್ಯ ನಡೆಯಿತು. ಪ್ರತಿಷ್ಠಾಪನೆಯ ಸಮಯದಲ್ಲಿ ಮಾದಾರ ಗುರುಪೀಠದ ಪೀಠಾಧ್ಯಕ್ಷ ಮಾದಾರ ಚನ್ನಯ್ಯ ಸ್ವಾಮೀಜಿ ಭಾಗವಹಿಸಿದ್ದರು.

 ಹಿಂದೂ ಮಹಾ ಗಣಪತಿಯ ದರ್ಶನವನ್ನು ಪಡೆಯಲು ಸಾವಿರಾರು ಭಕ್ತರು ಬೆಳಗ್ಗೆಯಿಂದಲೇ ಸಾಲು ಸರತಿಯಲ್ಲಿ ಭಕ್ತರು ನಿಂತಿದ್ದರು. ಸ್ಟೇಡಿಯಂ ರಸ್ತೆಯಲ್ಲಿರು ದೇವರಾಜ್ ಅರಸ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ  ಪ್ರತಿಷ್ಠಾಪನೆಗೊಂಡಿರುವ ಹಿಂದೂ ಮಹಾಗಣಪನಿಗೆ 15 ದಿನಗಳ ಕಾಲ  ಭಕ್ತರು  ಪೂಜೆಯನ್ನು  ಸಲ್ಲಿಸಲಿದ್ದಾರೆ. ಆ ನಂತರ  ಗಣಪನನ್ನು ಬೃಹತ್ ಶೋಭಾ ಯಾತ್ರೆಯ ಮೂಲಕ ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆಯನ್ನು ಮಾಡಲಾಗುತ್ತದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಕೊವಿಡ್ ವ್ಯಾಕ್ಸಿನ್ ಬಗ್ಗೆ ಸಿಎಂ ಹೇಳಿಕೆಗೇ ಸೆಡ್ಡು ಹೊಡೆದಂತಿದೆ ಆರೋಗ್ಯ ಸಚಿವರ ಹೇಳಿಕೆ

ಮುಂದಿನ ಸುದ್ದಿ
Show comments