Webdunia - Bharat's app for daily news and videos

Install App

ಕೆ.ಎಸ್. ಭಗವಾನ್ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

Webdunia
ಶುಕ್ರವಾರ, 28 ಡಿಸೆಂಬರ್ 2018 (12:09 IST)
ಬೆಂಗಳೂರು : ವಿಚಾರವಾದಿ ಕೆ.ಎಸ್. ಭಗವಾನ್ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಮ ಸೀತೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಆಕ್ರೋಶಗೊಂಡ ಹಿಂದೂಪರ ಸಂಘಟನೆಗಳು ವಿಚಾರವಾದಿ ಕೆ.ಎಸ್. ಭಗವಾನ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ನೆಲಮಂಗಲ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

 

ಹಿಂದೂ ವಿರೋಧಿ ಭಗವಾನ್ ಎಂದು ಘೋಷಣೆಗಳನ್ನು ಕೂಗುತ್ತಾ ಕೆ.ಎಸ್. ಭಗವಾನ್ ಅವರನ್ನು ಬಂಧಿಸುವಂತೆ ತಹಸೀಲ್ದಾರರಿಗೆ ಮನವಿ ಮಾಡಿಕೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments