Webdunia - Bharat's app for daily news and videos

Install App

ಕರಾವಳಿಯಲ್ಲಿ ಹಿಂದೂ ಟಾಸ್ಕ್ ಫೋರ್ಸ್ ಆರಂಭ?

Webdunia
ಸೋಮವಾರ, 25 ಜೂನ್ 2018 (17:16 IST)
ಕಡಲು ತೀರದ ಪ್ರದೇಶದಲ್ಲಿ ಸದ್ದಿಲ್ಲದೇ ಹಿಂದೂ ಟಾಸ್ಕ್ ಫೋರ್ಸ್ ಆರಂಭಗೊಳ್ಳುತ್ತಿದೆಯೇ ಎನ್ನುವ ಅನುಮಾನ ಜನರನ್ನು ಕಾಡಲಾರಂಭಿಸಿದೆ.

ಫೈರ್ ಬ್ರಾಂಡ್ ಖ್ಯಾತಿಯ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಟಾಸ್ಕ ಫೋರ್ಸ್ ಅಸ್ತಿತ್ವಕ್ಕೆ ಬರಲಿದೆ ಎಂಬ ಸುದ್ದಿ ಬಲವಾಗಿ ಹರಡುತ್ತಿದೆ. ಲವ್ ಜಿಹಾದ್ ಮತ್ತು ಮತಾಂತರ ತಡೆಗಟ್ಟಲು ಹಿಂದೂ ಟಾಸ್ಕ್ ಫೋರ್ಸ್ ಆರಂಭಗೊಳ್ಳಲಿದೆ ಎನ್ನಲಾಗಿದ್ದು, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಇದರ ನೇತೃತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಹಿಂದುತ್ವವನ್ನು ಯಾರು ಗೌರವಿಸುತ್ತಾರೆಯೋ ಅವರನ್ನು ನಾವು ಗೌರವಿಸುತ್ತೇವೆ ಎನ್ನುವ ಧ್ಯೇಯದೊಂದಿಗೆ ಅಸ್ತಿತ್ವಕ್ಕೆ ಬರಲಿದೆ. ಈ ಕುರಿತು ಅಧಿಕೃತ ಅಂತರ್ಜಾಲ ತಾಣದ ಮೂಲಕ ಟಾಸ್ಕ ಫೋರ್ಸ್ ಮಾಹಿತಿಯನ್ನು ಹರಿಬಿಟ್ಟಿದೆ. ಹಿಂದುತ್ವದ ಅವಹೇಳನದ ವಿರುದ್ಧ ಹೋರಾಟ, ಧರ್ಮ ಜಾಗೃತಿ ಕಾರ್ಯದ ಬಗ್ಗೆ ಮಾಹಿತಿ ನೀಡುವ ಕೆಲಸವನ್ನೂ ಮಾಡಲಿದೆ.

ಈ ಟಾಸ್ಕ ಫೋರ್ಸ್ ದೇಶದ 29 ರಾಜ್ಯಗಳಲ್ಲಿಯೂ ಕ್ರಮೇಣ ವಿಸ್ತರಣೆ ಆಗಲಿದೆ. ಅಂದಹಾಗೆ ತ್ರಿಶೂಲ ಚಿನ್ಹೆಯೊಂದಿಗೆ ಫೀಲ್ಡಿಗೆ ಇಳಿಯಲು ಹಿಂದೂ ಟಾಸ್ಕ್ ಫೋರ್ಸ್ ಸಜ್ಜಾಗಿದ್ದು, ಈ ಕುರಿತು ಮಂಗಳೂರಿನ ವಜ್ರದೇಹಿ ಮಠದಲ್ಲಿ ಕಾನೂನು ತಜ್ಞರ ಸಮ್ಮುಖದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments