Webdunia - Bharat's app for daily news and videos

Install App

ದೇಗುಲಗಳ ಹಣ ಮಸೀದಿಗೆ ವರ್ಗವಾಗಲ್ಲ: ಬೋರ್ಡ್ ಹಾಕಿ ಭಕ್ತರ ಸೆಳೆಯಲು ಸರ್ಕಾರದ ತಂತ್ರ

Krishnaveni K
ಮಂಗಳವಾರ, 12 ನವೆಂಬರ್ 2024 (08:57 IST)
ಬೆಂಗಳೂರು: ಹಿಂದೂ ದೇವಾಲಯಗಳ ಹಣ ಬೇರೆ ಧರ್ಮದ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂಬ ಆರೋಪಕ್ಕೆ ಈಗ ಸರ್ಕಾರವೇ ಸ್ಪಷ್ಟನೆ ಕೊಡಲು ಮುಂದಾಗಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯದ ಹಣವನ್ನು ದೇವಾಲಯಗಳ ಅಭಿವೃದ್ಧಿಗೆ ಬಳಸುವ ಬದಲು ಮಸೀದಿ, ಚರ್ಚ್, ಇತರೆ ಅಭಿವೃದ್ಧಿ ಕೆಲಸಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪಗಳಿತ್ತು. ಇದರಿಂದಾಗಿ ದೇವಾಲಯಗಳಿಗೆ ಬರುವ ಭಕ್ತರು ಹುಂಡಿಗೆ ದುಡ್ಡು ಹಾಕಲೂ ಹಿಂದು ಮುಂದು ನೋಡುವಂತಾಗಿತ್ತು.

ನಾವು ದೇವರಿಗೆಂದು ಹಾಕುವ ಹಣ ದೇವರ ಸೇವೆಗೇ ಬಳಕೆಯಾಗುತ್ತದೆ ಎಂಬುದು ಏನು ಗ್ಯಾರಂಟಿ ಎನ್ನುವುದು ಭಕ್ತರ ಪ್ರಶ್ನೆಯಾಗಿತ್ತು. ದೇವರ ಹುಂಡಿಗೆ ಹಣ ಹಾಕುವ ಬದಲು ನೀವೇ ಬಡವರಿಗೆ ಹಣ ದಾನ ಮಾಡಿ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಸಂದೇಶಗಳು ಹರಿದಾಡುತ್ತಿದ್ದವು.

ಈ ಹಿನ್ನಲೆಯಲ್ಲಿ ಈಗ ಸರ್ಕಾರವೇ ದೇವಾಲಯದ ಹಣ ದೇವಾಲಯಗಳ ಅಭಿವೃದ್ಧಿಗಷ್ಟೇ ಬಳಕೆಯಾಗುತ್ತದೆ ಎಂದು ಎಲ್ಲಾ ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ದೇವಾಲಯಗಳಲ್ಲಿ ಫಲಕ ಹಾಕಿ ಭಕ್ತರ ವಿಶ್ವಾಸ ಗಳಿಸಲು ಮುಂದಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ 36,000 ದೇವಾಲಯಗಳಿವೆ. ಈ ಎಲ್ಲಾ ದೇವಾಲಯಗಳಲ್ಲಿ ಇಂತಹದ್ದೊಂದು ಫಲಕ ಹಾಕಲು ಸ್ವತಃ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments