Webdunia - Bharat's app for daily news and videos

Install App

ಹಿಂದೂ ಧರ್ಮಕ್ಕೆ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ

Webdunia
ಭಾನುವಾರ, 10 ಸೆಪ್ಟಂಬರ್ 2023 (15:06 IST)
ಹಿಂದೂ ಧರ್ಮಕ್ಕೆ ಈ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ ಎಂದು ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದರು. ಸನಾತನ ಧರ್ಮದ ವಿಚಾರವಾಗಿ ಸಚಿವ ಉದಯನಿಧಿ ಸ್ಟಾಲಿನ್‌ ಹೇಳಿಕೆಗೆ ಮೈಸೂರಿನಲ್ಲಿ  ಪ್ರತಿಕ್ರಿಯಿಸಿ, ಸೂರ್ಯನ ಸುತ್ತ ಭೂಮಿ ಸುತ್ತುತ್ತಿದೆ ಎಂದು ಹೇಳಿದ ಏಕೈಕ ಧರ್ಮ ಹಿಂದೂ ಧರ್ಮ ಮಾತ್ರ. ಬೇರೆ ಧರ್ಮಗಳಿಗೆ ಖಗೋಳ ವಿಜ್ಞಾನದ ಬಗ್ಗೆ ಅರಿವೇ ಇಲ್ಲ. ಹಿಂದೂ ಧರ್ಮದ ಬಗ್ಗೆ ಅರಿವೇ ಇಲ್ಲದೆ, ಜ್ಞಾನ ಇಲ್ಲದೆ ಅಸಂಬದ್ಧ ಮಾತುಗಳನ್ನು ಆಡುತ್ತಾರೆ ಎಂದು ಕಿಡಿಕಾರಿದರು. 700 ವರ್ಷಗಳ ಕಾಲ ಮುಸಲ್ಮಾನರ ದಾಳಿಯನ್ನು, 200 ವರ್ಷಗಳ ಕಾಲ ಕ್ರೈಸ್ತರ ದಾಳಿಯನ್ನು ಸಹಿಸಿಕೊಂಡು ಇವತ್ತಿಗೂ ಶೇ.80ರಷ್ಟುಹಿಂದೂಗಳು ಈ ದೇಶದಲ್ಲಿ ಇದ್ದಾರೆ ಎಂದರೆ, ಹಿಂದೂ ಧರ್ಮಕ್ಕೆ ಈ ಸೊಳ್ಳೆ, ನೊಣಗಳನ್ನೆಲ್ಲ ನುಂಗಿ ಜೀರ್ಣಸಿಕೊಳ್ಳುವ ಶಕ್ತಿ ಇದೆ ಎಂದರ್ಥ ಎಂದು ಉದಯನಿಧಿ ವಿರುದ್ಧ ಕೆಂಡಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments