Webdunia - Bharat's app for daily news and videos

Install App

ಹಿಂದುತ್ವ, ಮನುಷ್ಯತ್ವ ಇಲ್ಲದ ಆರ್‌ಎಸ್‌ಎಸ್‌, ಬಜರಂಗದಳ- ಸಿಎಂ

Webdunia
ಶುಕ್ರವಾರ, 12 ಜನವರಿ 2018 (06:53 IST)

ಆರ್ಎಸ್ಎಸ್ಮತ್ತು ಬಜರಂಗದಳದವರು ಹಿಂದುತ್ವ ಉಗ್ರಗಾಮಿಗಳು, ಅವರಿಗೆ ಹಿಂದುತ್ವ ಮತ್ತು ಮನುಷ್ಯತ್ವ ಇಲ್ಲ. ನಾವೆಲ್ಲ ಮನುಷ್ಯತ್ವ ಇರುವ ಹಿಂದೂಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡು ನೋಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬಜರಂಗದಳವರನ್ನು ನಾವು ನಿಷೇದ ಮಾಡಿಲ್ಲ ಎಂದರೆ ಬೆಂಬಲ ನೀಡುತ್ತೇವೆ ಎಂದಲ್ಲ. ಕೋಮುವಾದ ಭಾವನೆ ಕೆರೆಳಿಸಿದೆರೆ ಅದು ಯಾವುದೇ ಸಂಘಟನೆಯಾದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ನಮ್ಮನ್ನು ಲೆಕ್ಕ ಕೇಳಲು ಅಮಿತ್ ಶಾ ಯಾರು, ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ಆಗಿದ್ದಾಗ ಗುಜರಾತ್ ಸರ್ಕಾರ ಲೆಕ್ಕ ನೀಡಿತ್ತೇ ಎಂದು ಪ್ರಶ್ನಿಸಿದ ಅವರು, ನಮ್ಮಿಂದ ಸಂಗ್ರಹವಾದ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಅದರಲ್ಲೂ 11 ಸಾವಿರ ಕೋಟಿ ಕಡಿಮೆ ನೀಡಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments