Select Your Language

Notifications

webdunia
webdunia
webdunia
webdunia

ಕೇರಳ ಮಾದರಿ ರಾಜ್ಯದಲ್ಲೂ ಹಿಂದೂಗಳ ಕೊಲೆ- ಕೆ.ಎಸ್.ಈಶ್ವರಪ್ಪ

ಕೇರಳ ಮಾದರಿ ರಾಜ್ಯದಲ್ಲೂ ಹಿಂದೂಗಳ ಕೊಲೆ- ಕೆ.ಎಸ್.ಈಶ್ವರಪ್ಪ
ಬೆಂಗಳೂರು , ಮಂಗಳವಾರ, 12 ಡಿಸೆಂಬರ್ 2017 (12:40 IST)
ಕೇರಳ ಮಾದರಿಯಲ್ಲಿ ರಾಜ್ಯದಲ್ಲೂ ಕೂಡ ಹಿಂದೂಗಳ ಕಗ್ಗೊಲೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ರಾಜಭವನದ ಬಳಿ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಯುವಕನ ಕೊಲೆಯ ಬಗ್ಗೆ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಮುಚ್ಚಿ ಹಾಕಲು ಹೇಮಂತ ನಿಂಬಾಳ್ಕರ ಅವರನ್ನು ಬಳಕೆ ಮಾಡಲಾಗುತ್ತಿದೆ. ಪರೇಶ ಮೇಸ್ತಾ ಸಾವಿನ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
 
ಪರೇಶ ಪೋಷಕರು ನ್ಯಾಯಕ್ಕಾಗಿ ಮೊರೆಯಿಡುತ್ತಿದ್ದಾರೆ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯರದ್ದು ರಾಕ್ಷಸ ಮುಖ- ಅನಂತಕುಮಾರ ಹೆಗಡೆ