Webdunia - Bharat's app for daily news and videos

Install App

ಹಿಂದೂಗಳೇ ನಿಮಗೆ ನಚಿಕೆಯಗಲ್ವಾ ಎಂದ ತಸಲೀಮ್ ರೆಹಮಾನಿ

Webdunia
ಶುಕ್ರವಾರ, 8 ಜುಲೈ 2022 (15:58 IST)
ಬಿಜೆಪಿ ಮುಖಂಡೆ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ಕುರಿತು ನೀಡಿರುವ ಹೇಳಿಕೆ ಹಲವು ದಿನಗಳಿಂದ ಭಾರಿ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್​ ರಾಷ್ಟ್ರಗಳು ಈ ಹೇಳಿಕೆ ವಿರುದ್ಧ ಇನ್ನಿಲ್ಲದ ಟೀಕೆಗಳನ್ನು ಮಾಡುತ್ತಿವೆ.
ನೂಪುರ್​ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದ ಒಂದೇ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್​ ಕನ್ಹಯ್ಯಲಾಲ್​ ಅವರ ಬರ್ಬರ ಹತ್ಯೆಯನ್ನೂ ಮಾಡಲಾಗಿದ್ದು, ಈ ಹಿಂಸಾಚಾರ ಇನ್ನಷ್ಟು ಉಗ್ರ ರೂಪ ಪಡೆಯುತ್ತಲೇ ಇದೆ.
 
ಮುಸ್ಲಿಂ ಧರ್ಮಗುರು ಜಾಕಿರ್ ನಾಯ್ಕ್ ಅವರು ಭಾಷಣವೊಂದಲ್ಲಿ ಪ್ರವಾದಿ ಮೊಹಮ್ಮದ್​ ಕುರಿತು ಹೇಳಿರುವ ಹೇಳಿಕೆಯನ್ನೇ ವಿಡಿಯೋ ಸಹಿತವಾಗಿ ಸಾಕ್ಷ್ಯಾಧಾರ ನೀಡುವ ಮೂಲಕ ನೂಪುರ್​ ಪುನರುಚ್ಚರಿಸಿದ್ದರು. ಆದರೆ ನೂಪುರ್​ ನೀಡಿರುವ ಹೇಳಿಕೆಯನ್ನು ಮುಂದಿಟ್ಟುಕೊಂಡು ಇಡೀ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಒಂದು ವರ್ಗ.
 
ಆದರೆ ಈ ನಡುವೆಯೇ ಭಾರಿ ಕುತೂಹಲದ ಅಭಿಯಾನವೊಂದು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಅದೇ ಅರೆಸ್ಟ್​ ತಸ್ಲೀಮ್​ ರೆಹಮಾನಿ (#ArrestTasleemRahmani) ಎಂಬ ಹ್ಯಾಷ್​ಟ್ಯಾಗ್​ ಬಳಸಿ ಇವರನ್ನು ಅರೆಸ್ಟ್​ ಮಾಡುವಂತೆ ಚಳವಳಿಯನ್ನು ಶುರು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments