Webdunia - Bharat's app for daily news and videos

Install App

ಹಿಂದೂಗಳೇ ನಿಮಗೆ ನಚಿಕೆಯಗಲ್ವಾ ಎಂದ ತಸಲೀಮ್ ರೆಹಮಾನಿ

Webdunia
ಶುಕ್ರವಾರ, 8 ಜುಲೈ 2022 (15:58 IST)
ಬಿಜೆಪಿ ಮುಖಂಡೆ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ಕುರಿತು ನೀಡಿರುವ ಹೇಳಿಕೆ ಹಲವು ದಿನಗಳಿಂದ ಭಾರಿ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್​ ರಾಷ್ಟ್ರಗಳು ಈ ಹೇಳಿಕೆ ವಿರುದ್ಧ ಇನ್ನಿಲ್ಲದ ಟೀಕೆಗಳನ್ನು ಮಾಡುತ್ತಿವೆ.
ನೂಪುರ್​ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದ ಒಂದೇ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್​ ಕನ್ಹಯ್ಯಲಾಲ್​ ಅವರ ಬರ್ಬರ ಹತ್ಯೆಯನ್ನೂ ಮಾಡಲಾಗಿದ್ದು, ಈ ಹಿಂಸಾಚಾರ ಇನ್ನಷ್ಟು ಉಗ್ರ ರೂಪ ಪಡೆಯುತ್ತಲೇ ಇದೆ.
 
ಮುಸ್ಲಿಂ ಧರ್ಮಗುರು ಜಾಕಿರ್ ನಾಯ್ಕ್ ಅವರು ಭಾಷಣವೊಂದಲ್ಲಿ ಪ್ರವಾದಿ ಮೊಹಮ್ಮದ್​ ಕುರಿತು ಹೇಳಿರುವ ಹೇಳಿಕೆಯನ್ನೇ ವಿಡಿಯೋ ಸಹಿತವಾಗಿ ಸಾಕ್ಷ್ಯಾಧಾರ ನೀಡುವ ಮೂಲಕ ನೂಪುರ್​ ಪುನರುಚ್ಚರಿಸಿದ್ದರು. ಆದರೆ ನೂಪುರ್​ ನೀಡಿರುವ ಹೇಳಿಕೆಯನ್ನು ಮುಂದಿಟ್ಟುಕೊಂಡು ಇಡೀ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಒಂದು ವರ್ಗ.
 
ಆದರೆ ಈ ನಡುವೆಯೇ ಭಾರಿ ಕುತೂಹಲದ ಅಭಿಯಾನವೊಂದು ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ. ಅದೇ ಅರೆಸ್ಟ್​ ತಸ್ಲೀಮ್​ ರೆಹಮಾನಿ (#ArrestTasleemRahmani) ಎಂಬ ಹ್ಯಾಷ್​ಟ್ಯಾಗ್​ ಬಳಸಿ ಇವರನ್ನು ಅರೆಸ್ಟ್​ ಮಾಡುವಂತೆ ಚಳವಳಿಯನ್ನು ಶುರು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಮುಂದಿನ ಸುದ್ದಿ
Show comments