Webdunia - Bharat's app for daily news and videos

Install App

ನಗರದಲ್ಲಿ ಇಂದು ಟ್ರಾಫಿಕ್ ಜಾಮ್ ನಿಂದ ಹೈರಾಣದ ಜನರು

Webdunia
ಶುಕ್ರವಾರ, 11 ನವೆಂಬರ್ 2022 (13:24 IST)
ಬೆಂಗಳೂರಿಗೆ ಮೋದಿ ಆಗಮನ ಹಿನ್ನೆಲೆ ನಗರದಲ್ಲಿ ಟ್ರಾಫಿಕ್ ಜಾಮ್ .ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಟ ಹೇಳತಿರದಾಗಿದೆ. ಟ್ರಾಫಿಕ್ ಜಾಮ್‌ನಿಂದ ಕಂಗೆಟ್ಟ ಜನತೆ ಸರ್ಕಾರದ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದಾರೆ.
 
 ವಾಹನ ಸವಾರರ ಒಂದು ದಿನದ  ಸಂಬಳ ಕಟ್ ಆದ್ರೆ ಸರ್ಕಾರ ಕೊಡುತ್ತಾ.?ಯಾರೋ ಒಬ್ಬರು ಬರೋದಕ್ಕೆ ಸಾರ್ವಜನಿಕರಿಗೆ ತೊಂದರೆ ಕೊಡೊದು  ಎಷ್ಟು ಸರಿ.ಇದು ಡೆಮಾಕ್ರಟಿಕ್ ದೇಶನಾ ? ಇಲ್ಲ ಡಿಕ್ಟೆಟರ್ ಆಡಳಿತನಾ ? ಎಂದು ವಾಹನಸವಾರರು ಆಕ್ರೋಶ ವ್ಯಕ್ತಪಡಿಸಿದ್ದು,ಬಹುತೇಕ ಕಡೆ ಟ್ರಾಫಿಕ್ ಜಾಮ್ ನಿಂದ ಕೆಲಸಕ್ಕೆ ತೆರಳುವ ವಾಹನನ ಸವಾರರ ಪರದಾಡುವಂತಾಗಿದೆ.ನಗರದ ಹಲವೆಡೆ ರಸ್ತೆ ಬಂದ್ ,ವಾಹನ ಸವಾರರಿಗಂತೂ  ಫುಲ್  ಟೆನ್ಷನ್ ಆಗಿದೆ.ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್,ಕೆ.ಆರ್ ಸರ್ಕಲ್  ಹಾಗೂ ನಗರದ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಸಂಭವಿಸಿ ಗಂಟೆಗಟ್ಟಲೇ ಟ್ರಾಫಿಕ್ ನಲ್ಲಿ ಸಿಲುಕಿ ಸರ್ಕಾರ ಹಿಡಿಶಾಪ ಹಾಕುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

Viral video: ಚಲಿಸುತ್ತಿದ್ದ ಬಸ್ ನಿಂದ ಅಮ್ಮನ ಮಡಿಲಲ್ಲಿದ್ದ ಮಗು ಬಿದ್ದೇ ಹೋಯ್ತು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಮುಂದಿನ ಸುದ್ದಿ
Show comments