Webdunia - Bharat's app for daily news and videos

Install App

ಗವರ್ನರ್ ಬಳಸಿ ಬಿಜೆಪಿಯೇತರ ಸರ್ಕಾರಕ್ಕೆ ಕಿರುಕುಳ ಕೊಡುವುದೇ ಇವರ ಕೆಲಸ: ಮಲ್ಲಿಕಾರ್ಜುನ ಖರ್ಗೆ

Sampriya
ಶನಿವಾರ, 17 ಆಗಸ್ಟ್ 2024 (15:43 IST)
Photo Courtesy X
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ ಬೆನ್ನಲ್ಳೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ.

ಈ ಸಂಬಂಧ  ಮಲ್ಲಿಕಾರ್ಜುನ ಖರ್ಗೆಗೆ ಮಾಧ್ಯಮಗಳು ಪ್ರಶ್ನಿಸಿದಾಗ, ನಾನಿನ್ನೂ ನೋಟಿಸ್ ನೋಡಿಲ್ಲ. ನೋಟಿಸ್ ನಲ್ಲಿ ಏನು ಹೇಳಿದ್ದಾರೆ ಗೊತ್ತಿಲ್ಲ. ಈಗಷ್ಟೇ ದೆಹಲಿಯಿಂದ ಬಂದಿದ್ದೇನೆ. ನೋಟಿಸ್‌ನಲ್ಲಿರುವ ಕಾರಣವೇನು ಎಂದು ನೋಡಬೇಕಿದೆ ಎಂದರು.

ಕಳೆದ 7-8 ವರ್ಷಗಳಿಂದ ಬಿಜೆಪಿ ಸರ್ಕಾರ ಇತರೆ ಪಕ್ಷ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಬೆದರಿಸುವುದು, ಕಿರುಕುಳ ನೀಡುವುದು ಮಾಡುತ್ತಲೇ ಇದೆ. ವಿಪಕ್ಷಗಳು ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾರಣವಿಲ್ಲದೇ ನಾನು ರಾಜೀನಾಮೆ ಕೇಳಲೂ ಸಾಧ್ಯವಿಲ್ಲ ಎಂದಿದ್ದಾರೆ.

ಕಾನೂನು ತಜ್ಞರೊಂದಿಗೆ ಕೇಳಿಕೊಂಡು ಏನು ಮಾಡಬೇಕೋ ಮಾಡುವುದು ಒಳ್ಳೆಯದು. ಎಲ್ಲಾ ಕಡೆ ಬಿಜೆಪಿ ಗವರ್ನರ್ ಬಳಸಿಕೊಂಡು ಬಿಜೆಪಿಯೇತರ ಸರ್ಕಾರಗಳಿಗೆ ಕಿರುಕುಳ ನೀಡುತ್ತಲೇ ಬಂದಿದೆ. ಕರ್ನಾಟಕ, ತಮಿಳುನಾಡು, ದೆಹಲಿ ಹೀಗೆ ಎಲ್ಲಾ ಕಡೆ ಮಾಡುತ್ತಾ ಬಂದಿದೆ ಎಂದು ಆಕ್ರೋಶ ಹೊರಹಾಕಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments