Webdunia - Bharat's app for daily news and videos

Install App

ದೊಣ್ಣೆಯಿಂದ ಹೊಡೆದು ಪತ್ನಿ ಬರ್ಬರ ಹತ್ಯೆ

Webdunia
ಮಂಗಳವಾರ, 22 ನವೆಂಬರ್ 2022 (18:32 IST)
ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರ ತಾಲ್ಲೂಕಿನ ಅಮ್ಮನಪುರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಬೋರಯ್ಯ ಎಂಬ ವ್ಯಕ್ತಿಯು ತಡರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಭದ್ರಮ್ಮನನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ 2014ರಲ್ಲಿ ತನ್ನ ಮೊದಲ ಪತ್ನಿ ಬಸಮ್ಮನನ್ನು ಕೊಲೆ ಮಾಡಿ ಜೈಲು ಪಾಲಾಗಿದ್ದ. ನಂತರ ಜಾಮೀನಿನ ಮೇಲೆ ಹೊರಬಂದು ಭದ್ರಮ್ಮನನ್ನು ವಿವಾಹವಾಗಿದ್ದ. ಆದರೆ ತಡರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಎರಡನೇ ಪತ್ನಿಯನ್ನು ಕೊಲೆ ಮಾಡಿ ತನ್ನ ಕ್ರೌರ್ಯವನ್ನು ಮೆರೆದಿದ್ದಾನೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೋಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬೋರಯ್ಯನನ್ನು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments