ಐತಿಹಾಸಿಕ ಕಡಲೆಕಾಯಿ ಪರಿಷೆ ಸಡಗರ

Webdunia
ಸೋಮವಾರ, 21 ನವೆಂಬರ್ 2022 (06:33 IST)
ಬೆಂಗಳೂರು : ಉದ್ಯಾನನಗರಿ ಬೆಂಗಳೂರಿನಲ್ಲಿಂದು ಗ್ರಾಮೀಣ ಸೊಗಡು ಮನೆ ಮಾಡಿತು. ಸಂಡೇ ಸ್ಪೆಷಲ್ ಎಂಬಂತೆ ಜನ ಬಸವನಗುಡಿ ಕಡಲೆಕಾಯಿ ಪರಿಷೆಯತ್ತ ಮುಖ ಮಾಡಿದ್ರು.

ಬಸವನಗುಡಿ ಬುಲ್ ಟೆಂಪಲ್ ರಸ್ತೆಯಲ್ಲಿಂದು ಬಡವರ ಬಾದಾಮಿಯ ರಂಗು ಪಸರಿಸಿತು. ಎಲ್ಲೆಡೆ ಕಡಲೆಕಾಯಿ ರಾಶಿ, ರಾಶಿ ಗ್ರಾಹಕರ ಕೈ ಬೀಸಿ ಕರೆಯುತ್ತಿತ್ತು. ಇಂದಿನಿಂದ ನಗರದ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಕಡಲೆ ಕಾಯಿ ಪರಿಷೆಗೆ ಚಾಲನೆ ನೀಡಿದ್ದಾರೆ. 

ಕಡಲೆಕಾಯಿ ಜಾತ್ರೆಗೆ 500 ವರ್ಷಗಳ ಇತಿಹಾಸವಿದ್ದು, ಪಕ್ಕದ ತಮಿಳುನಾಡಿನಿಂದಲೂ ಕಡಲೆ ಕಾಯಿ ವ್ಯಾಪಾರಿಗಳು ಆಗಮಿಸಿದ್ರು. ಈ ಬಾರಿ ಪರಿಷೆಯಲ್ಲಿ ಕಡಲೆ ಕಾಯಿ ಬಾರಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ.

ಒಂದು ಸೇರು ಹಸಿ ಕಡಲೆಕಾಯಿ 50 ರೂ. ಹಾಗೇ ಹುರಿದ ಕಡಲೆಕಾಯಿ ಸೇರಿಗೆ 80 ರೂಪಾಯಿನಂತೆ ಮಾರಾಟವಾಗುತ್ತಿದೆ. 2 ಸಾವಿರ ವ್ಯಾಪಾರಿಗಳು ಪರಿಷೆಯಲ್ಲಿದ್ದಾರೆ. 

ಪರಿಷೆ ಮುಗಿಯೋವರೆಗೂ ಬುಲ್ ಟೆಂಪಲ್ ದೇಗುಲದ ಮುಂಭಾಗ ವಾಹನ ಓಡಾಟ ನಿಷೇಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವನೆಂಥಾ ಕ್ರೂರಿ, ಪತ್ನಿ ಸೇರಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ, ಕಾರಣ ಇಲ್ಲಿದೆ

ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ: ಕಾಂಗ್ರೆಸ್ ಆಕ್ರೋಶ

ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್‌ ಮುಖಂಡ ರಾಜೀವ್ ಪತ್ತೆಗೆ ಪೊಲೀಸರು ಹರಸಾಹಸ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments