Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಇರುವ ಇತಿಹಾಸ ಜೆಡಿಎಸ್ ಬಿಜೆಪಿಗೆ ಇಲ್ಲ-ಡಿಕೆಶಿ

Webdunia
ಗುರುವಾರ, 24 ಆಗಸ್ಟ್ 2023 (14:01 IST)
ನಗರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಹಿಂದೆಯೇ ಆಯನೂರು ಮಂಜುನಾಥ್ ಪಕ್ಷಕ್ಕೆ ಬರ್ತೀವಿ ಅಂತ ಹೇಳಿದ್ರು.ಆದರೆ ಕಾರಣಾಂತರಗಳಿಂದ ಸೇರಿಸಿಕೊಳ್ಳಲಾಗಿರಲಿಲ್ಲ.ಕಾಂಗ್ರೆಸ್ ಪಾರ್ಟಿ ಬಸ್ಸು ಸೀಟು ತರ ಆಗಬಾರದು.ಹತ್ತೋದು ಇಳಿಯೋದು ಆಗಬಾರದು.ಕಾಂಗ್ರೆಸ್ ಸೇರಿಕೊಂಡು ಪಕ್ಷದಲ್ಲೇ ಇರೋದೆ ಒಂದು ಸುದೈವ.ಕಾಂಗ್ರೆಸ್‌ಗೆ ಆದ ಇಂದು ಇತಿಹಾಸ ಇದೆ.

ಕಾಂಗ್ರೆಸ್‌ಗೆ ಇರುವ ಇತಿಹಾಸ ಜೆಡಿಎಸ್ ಬಿಜೆಪಿಗೆ ಇಲ್ಲ.ಗ್ಯಾರೆಂಟಿಗಳನ್ನ ಯಾಕೆ ಜೆಡಿಎಸ್ ಬಿಜೆಪಿ ಕೊಡಲು ಸಾಧ್ಯವಾಗಿಲ್ಲ.ಆದರೆ ದೇಶಕ್ಕಾಗಿ ನಾವು ಈ ಕಾರ್ಯಕ್ರಮಗಳನ್ನ ಕೊಟ್ಟಿದ್ದೇವೆ.ವ್ಯಕ್ತಿಗಿನ್ನ ಪಕ್ಷದ ಕಾರ್ಯಕ್ರಮ ಮುಖ್ಯ ಅನ್ನೋದು ಇಲ್ಲಿ ಮುಖ್ಯ.ಶಕ್ತಿ ಸಾಮರ್ಥ್ಯ ನೋಡಿ ಟಿಕೆಟ್ ಕೊಡುವ ಬಗ್ಗೆ ತೀರ್ಮಾನ ಮಾಡ್ತೇವೆ.ಪಕ್ಷಕ್ಕೆ ದುಡಿದವರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ.ಪಕ್ಷಕ್ಕೆ ಬಂದವರನ್ನ ಪಕ್ಕಕ್ಕೆ ತಳ್ಳುವುದನ್ನ ಡಿಕೆಶಿ ಅವಕಾಶ ನೀಡಲ್ಲ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಮುಂದಿನ ಸುದ್ದಿ
Show comments