Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಇರುವ ಇತಿಹಾಸ ಜೆಡಿಎಸ್ ಬಿಜೆಪಿಗೆ ಇಲ್ಲ-ಡಿಕೆಶಿ

Webdunia
ಗುರುವಾರ, 24 ಆಗಸ್ಟ್ 2023 (14:01 IST)
ನಗರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಹಿಂದೆಯೇ ಆಯನೂರು ಮಂಜುನಾಥ್ ಪಕ್ಷಕ್ಕೆ ಬರ್ತೀವಿ ಅಂತ ಹೇಳಿದ್ರು.ಆದರೆ ಕಾರಣಾಂತರಗಳಿಂದ ಸೇರಿಸಿಕೊಳ್ಳಲಾಗಿರಲಿಲ್ಲ.ಕಾಂಗ್ರೆಸ್ ಪಾರ್ಟಿ ಬಸ್ಸು ಸೀಟು ತರ ಆಗಬಾರದು.ಹತ್ತೋದು ಇಳಿಯೋದು ಆಗಬಾರದು.ಕಾಂಗ್ರೆಸ್ ಸೇರಿಕೊಂಡು ಪಕ್ಷದಲ್ಲೇ ಇರೋದೆ ಒಂದು ಸುದೈವ.ಕಾಂಗ್ರೆಸ್‌ಗೆ ಆದ ಇಂದು ಇತಿಹಾಸ ಇದೆ.

ಕಾಂಗ್ರೆಸ್‌ಗೆ ಇರುವ ಇತಿಹಾಸ ಜೆಡಿಎಸ್ ಬಿಜೆಪಿಗೆ ಇಲ್ಲ.ಗ್ಯಾರೆಂಟಿಗಳನ್ನ ಯಾಕೆ ಜೆಡಿಎಸ್ ಬಿಜೆಪಿ ಕೊಡಲು ಸಾಧ್ಯವಾಗಿಲ್ಲ.ಆದರೆ ದೇಶಕ್ಕಾಗಿ ನಾವು ಈ ಕಾರ್ಯಕ್ರಮಗಳನ್ನ ಕೊಟ್ಟಿದ್ದೇವೆ.ವ್ಯಕ್ತಿಗಿನ್ನ ಪಕ್ಷದ ಕಾರ್ಯಕ್ರಮ ಮುಖ್ಯ ಅನ್ನೋದು ಇಲ್ಲಿ ಮುಖ್ಯ.ಶಕ್ತಿ ಸಾಮರ್ಥ್ಯ ನೋಡಿ ಟಿಕೆಟ್ ಕೊಡುವ ಬಗ್ಗೆ ತೀರ್ಮಾನ ಮಾಡ್ತೇವೆ.ಪಕ್ಷಕ್ಕೆ ದುಡಿದವರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ.ಪಕ್ಷಕ್ಕೆ ಬಂದವರನ್ನ ಪಕ್ಕಕ್ಕೆ ತಳ್ಳುವುದನ್ನ ಡಿಕೆಶಿ ಅವಕಾಶ ನೀಡಲ್ಲ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments