Webdunia - Bharat's app for daily news and videos

Install App

‘ಟಿಪ್ಪುವಿನದು ಮೋಸದಿಂದ ಕೊಂದಿರೋ ಇತಿಹಾಸ’

Webdunia
ಬುಧವಾರ, 30 ಅಕ್ಟೋಬರ್ 2019 (15:38 IST)
ಟಿಪ್ಪು ಸುಲ್ತಾನ್ ನದ್ದು ಮೋಸದ ಇತಿಹಾಸವಿದೆ. ಹೀಗಂತ ಬಿಜೆಪಿ ಸಂಸದರೊಬ್ಬರು ಕಿಡಿಕಾರಿದ್ದಾರೆ.

ಶಾಲಾ ಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಕುರಿತಾದ ಪಠ್ಯವನ್ನು ತೆಗೆಯೋಕೆ ಮುಂದಾಗಿರೋದು ಒಳ್ಳೆಯ ಕೆಲಸ. ನಾವು ನಮ್ಮ ಭವಿಷ್ಯದ ಜನಾಂಗಕ್ಕೆ  ಟಿಪ್ಪು ಸುಲ್ತಾನ್ ನ ಮೋಸ, ದ್ರೋಹದ ಇತಿಹಾಸ ತಿಳಿಸಿಕೊಡಬಾರದು. ಹೀಗಂತ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಒನಕೆ ಓಬವ್ವ, ಮದಕರಿ ನಾಯಕರನ್ನು ಮೋಸದಿಂದ ಕೊಂದಿದ್ದಾನೆ. ಯದುವಂಶದ ಆಳ್ವಿಕೆ ಕಿತ್ತುಕೊಂಡು ಮೋಸ ಮಾಡಿದವನ ಇತಿಹಾಸ ಕಲಿಯುವ ಅಥವಾ ಕಲಿಸುವ ಅಗತ್ಯವೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments