Webdunia - Bharat's app for daily news and videos

Install App

‘ಟಿಪ್ಪುವಿನದು ಮೋಸದಿಂದ ಕೊಂದಿರೋ ಇತಿಹಾಸ’

Webdunia
ಬುಧವಾರ, 30 ಅಕ್ಟೋಬರ್ 2019 (15:38 IST)
ಟಿಪ್ಪು ಸುಲ್ತಾನ್ ನದ್ದು ಮೋಸದ ಇತಿಹಾಸವಿದೆ. ಹೀಗಂತ ಬಿಜೆಪಿ ಸಂಸದರೊಬ್ಬರು ಕಿಡಿಕಾರಿದ್ದಾರೆ.

ಶಾಲಾ ಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಕುರಿತಾದ ಪಠ್ಯವನ್ನು ತೆಗೆಯೋಕೆ ಮುಂದಾಗಿರೋದು ಒಳ್ಳೆಯ ಕೆಲಸ. ನಾವು ನಮ್ಮ ಭವಿಷ್ಯದ ಜನಾಂಗಕ್ಕೆ  ಟಿಪ್ಪು ಸುಲ್ತಾನ್ ನ ಮೋಸ, ದ್ರೋಹದ ಇತಿಹಾಸ ತಿಳಿಸಿಕೊಡಬಾರದು. ಹೀಗಂತ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಒನಕೆ ಓಬವ್ವ, ಮದಕರಿ ನಾಯಕರನ್ನು ಮೋಸದಿಂದ ಕೊಂದಿದ್ದಾನೆ. ಯದುವಂಶದ ಆಳ್ವಿಕೆ ಕಿತ್ತುಕೊಂಡು ಮೋಸ ಮಾಡಿದವನ ಇತಿಹಾಸ ಕಲಿಯುವ ಅಥವಾ ಕಲಿಸುವ ಅಗತ್ಯವೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಕಬಿನಿ ಭರ್ತಿಯಾಗುತ್ತಿದ್ದರಿಂದ, ನಾವ್ಯಾರು ಹೆಚ್ಚುವರಿ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌

ಮಳೆಯಿಂದಾಗಿ ರೈಲ್ವೆ ಹಳಿಗೆ ಗುಡ್ಡಕುಸಿತ: ಕಾನ್‌ಸ್ಟೇಬಲ್‌ ಪರೀಕ್ಷೆ ಬರೆಯಲು ಹೊರಟಿದ್ದ ಅಭ್ಯರ್ಥಿಗಳು ಅತಂತ್ರ

ಮುಂದಿನ ಸುದ್ದಿ
Show comments