‘ಟಿಪ್ಪುವಿನದು ಮೋಸದಿಂದ ಕೊಂದಿರೋ ಇತಿಹಾಸ’

Webdunia
ಬುಧವಾರ, 30 ಅಕ್ಟೋಬರ್ 2019 (15:38 IST)
ಟಿಪ್ಪು ಸುಲ್ತಾನ್ ನದ್ದು ಮೋಸದ ಇತಿಹಾಸವಿದೆ. ಹೀಗಂತ ಬಿಜೆಪಿ ಸಂಸದರೊಬ್ಬರು ಕಿಡಿಕಾರಿದ್ದಾರೆ.

ಶಾಲಾ ಪುಸ್ತಕಗಳಲ್ಲಿ ಟಿಪ್ಪು ಸುಲ್ತಾನ್ ಕುರಿತಾದ ಪಠ್ಯವನ್ನು ತೆಗೆಯೋಕೆ ಮುಂದಾಗಿರೋದು ಒಳ್ಳೆಯ ಕೆಲಸ. ನಾವು ನಮ್ಮ ಭವಿಷ್ಯದ ಜನಾಂಗಕ್ಕೆ  ಟಿಪ್ಪು ಸುಲ್ತಾನ್ ನ ಮೋಸ, ದ್ರೋಹದ ಇತಿಹಾಸ ತಿಳಿಸಿಕೊಡಬಾರದು. ಹೀಗಂತ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಒನಕೆ ಓಬವ್ವ, ಮದಕರಿ ನಾಯಕರನ್ನು ಮೋಸದಿಂದ ಕೊಂದಿದ್ದಾನೆ. ಯದುವಂಶದ ಆಳ್ವಿಕೆ ಕಿತ್ತುಕೊಂಡು ಮೋಸ ಮಾಡಿದವನ ಇತಿಹಾಸ ಕಲಿಯುವ ಅಥವಾ ಕಲಿಸುವ ಅಗತ್ಯವೇನಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಮುಂದಿನ ಸುದ್ದಿ
Show comments