Select Your Language

Notifications

webdunia
webdunia
webdunia
webdunia

ಕತ್ತಿಯಿಂದ ಹೊಡೆಯೋದು ಸಣ್ಣ ವಿಚಾರವಲ್ಲ-ಪೇಜಾವರಶ್ರೀ

ಪೇಜಾವರಶ್ರೀ
ಶಿವಮೊಗ್ಗದ ರಾಗಿಗುಡ್ಡದಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ ಮನೆ ಮನೆಗೆ ಕಲ್ಲು ಒಗೆಯುವುದು, ಕತ್ತಿ ತಗೊಂಡು ಹೊಡೆಯೋದು ಸಣ್ಣ ವಿಚಾರವಾ? ಎಂದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಇಂತಹ ಗಲಾಟೆ, ಗಲಭೆಗಳನ್ನು ಸರ್ಕಾರದಿಂದ ನಿಯಂತ್ರಿಸುವ ಕೆಲಸವಾಗಬೇಕು. ಸರ್ಕಾರ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಆರೋಗ್ಯ ಇಲಾಖೆಯಿಂದ ಮಹತ್ವವಾದ ಹೆಜ್ಜೆ