Publish Date: Sun, 08 Oct 2023 (15:45 IST)
Updated Date: Sun, 08 Oct 2023 (16:48 IST)
ಶಿವಮೊಗ್ಗದ ರಾಗಿಗುಡ್ಡದಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ ಮನೆ ಮನೆಗೆ ಕಲ್ಲು ಒಗೆಯುವುದು, ಕತ್ತಿ ತಗೊಂಡು ಹೊಡೆಯೋದು ಸಣ್ಣ ವಿಚಾರವಾ? ಎಂದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಇಂತಹ ಗಲಾಟೆ, ಗಲಭೆಗಳನ್ನು ಸರ್ಕಾರದಿಂದ ನಿಯಂತ್ರಿಸುವ ಕೆಲಸವಾಗಬೇಕು. ಸರ್ಕಾರ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.