ಹಿಜಾಬ್ ಹಾಕಿಕೊಂಡು ಬಂದ್ರೆ ಒದೆ ಕೊಡಿ

Webdunia
ಮಂಗಳವಾರ, 1 ಫೆಬ್ರವರಿ 2022 (16:03 IST)

ಉಡುಪಿ‌ ಕಾಲೇಜ್​ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆಯ ವಿಷಯವೇ ಅಲ್ಲ. ಎಲ್ಲರೂ ಸಮವಸ್ತ್ರ ಹಾಕಿಕೊಳ್ಳಬೇಕು. ಅದರಲ್ಲಿ ಯಾವುದೇ ಜಾತಿ ಇರಲ್ಲ. ಈ ರೀತಿಯ ಭಂಡತನ ಭಯೋತ್ಪಾದನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್ ಕಿಡಿಕಾರಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಶಾಲೆಯೋ ಅಥವಾ ಧಾರ್ಮಿಕ ಕೇಂದ್ರವೋ. ನಿಮ್ಮ ಸ್ವತಂತ್ರ ಕೇವಲ ನಿಮ್ಮ ಮನೆಯಲ್ಲಿ ಇರಲಿ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು. ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ. ಸರ್ಕಾರ ಇದಕ್ಕೆ ಅವಕಾಶ ನೀಡಬಾರದು ಎಂದರು.

ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್

ಚಿಂತಾಮಣಿ ಶಾಲೆಯ ಕೊಠಡಿಯಲ್ಲಿ ನಮಾಜ್ ಮಾಡಿದ್ದಾರೆ. ಸರ್ಕಾರ ಈ ವಿಚಾರದಲ್ಲಿ ಬಹಳ ಹಿಂದೆ-ಮುಂದೆ ನೋಡುತ್ತಿದೆ. ಇದನ್ನ ಹಾಗೆ ಬಿಟ್ಟರೆ ಅವರು ಮುಂದಿನ ದಿನ ಭಯೋತ್ಪಾದಕರಾಗುತ್ತಾರೆ. ಬೆಂಗಳೂರು ರೈಲ್ವೆ ಸ್ಟೇಷನ್​ನಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ. ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಬಾಂಬ್ ಸಿಕ್ಕರೂ ಇನ್ನೂ ಆರೋಪಿಗಳನ್ನ ಹಿಡಿಯೋಕೆ ಆಗಿಲ್ಲ. ಹಿಜಾಬ್ ಅನ್ನೋದು ಇಲ್ಲಿಯವರೆಗೂ ಹೋಗಬಾರದಿತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಮುಂದಿನ ಸುದ್ದಿ
Show comments