ಯಾದಗಿರಿಯಲ್ಲಿ ಹೈ-ಕ ದಿನಾಚರಣೆ ಸಂಭ್ರಮ

Webdunia
ಸೋಮವಾರ, 17 ಸೆಪ್ಟಂಬರ್ 2018 (18:53 IST)
ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿತು.

ಹೈದ್ರಾಬಾದ್ ಕರ್ನಾಟಕ ವಿಮೋಚನೆ ದಿನಾಚರಣೆ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ. ಬಿ. ಪಾಟೀಲ್ ಅವರಿಂದ ರಾಷ್ಟ್ರಧ್ವಜಾರೋಹಣ ನೆರವೇರಿತು.
ಸರಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ಇಲ್ಲಿನ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದರು.
ಜಿಟಿ ಜಿಟಿ ಮಳೆ ಹಿನ್ನೆಲೆ ವೇದಿಕೆ ಟೆಂಟ್ ಸ್ವಲ್ಪ ಸಮಯ ಹನಿ, ಹನಿ, ಸೋರುತಿತ್ತು.

ಮಳೆಯಿಂದ ಮೈದಾನ ಕೆಸರು ತುಂಬಿದ್ರಿಂದ ಪೊಲೀಸ್ ಪರೇಡ್ ರದ್ದು ಮಾಡಲಾಗಿತ್ತು. ನಂತರ ವೇದಿಕೆ ಮೇಲೆ ವಿವಿಧ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಂದ ಕೋಲಾಟ, ಜಾನಪದ ನೃತ್ಯ, ದೇಶ ಭಕ್ತಿಗೀತೆ, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments