Webdunia - Bharat's app for daily news and videos

Install App

ಶುದ್ಧ ಕುಡಿಯುವ ನೀರಿನ ದರ ಹೆಚ್ಚಳ ವಿರೋಧಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ.ಪಾಟೀಲ್

Webdunia
ಶನಿವಾರ, 8 ಜೂನ್ 2019 (11:31 IST)
ಬೆಂಗಳೂರು : ಶುದ್ಧ ಕುಡಿಯುವ ನೀರಿನ ದರ ಹೆಚ್ಚಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಹೆಚ್.ಕೆ.ಪಾಟೀಲ್ ಸಿಎಂ ಕುಮಾರಸ್ವಾಮಿ ಸಚಿವ ಕೃಷ್ಣ ಭೈರೇಗೌಡಗೆ ಪತ್ರ ಬರೆದಿದ್ದಾರೆ.




ನೀರಿನ ದರ ಹೆಚ್ಚಳಕ್ಕೆ ಸಚಿವ ಸಂಪುಟ ತೀರ್ಮಾನಿಸಿದೆ. ಶುದ್ಧ ನೀರಿನ ಘಟಕ ನಿರ್ವಹಣೆ ಕಷ್ಟವಾಗ್ತಿದೆ ಎಂದು ಹೆಚ್ಚಳ ಮಾಡಲಾಗಿದೆ. ಲೀಟರ್ ನೀರಿನ ದರ 10 ಪೈಸೆಯಿಂದ 25 ಪೈಸೆಗೆ ಹೆಚ್ಚಿಸಿದೆ. ಇಂತಹ ನಿರ್ಧಾರಗಳು ಕಾಂಗ್ರೆಸ್  ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಹೆಚ್.ಕೆ.ಪಾಟೀಲ್ ಪತ್ರದ ಮೂಲಕ ತಿಳಿಸಿದ್ದಾರೆ.


ಹಾಗೇ ಕಾಂಗ್ರೆಸ್ ಪಕ್ಷ ಯಾವಾಗಲೂ ಬಡವರ ಪರ ಇರುತ್ತದೆ. ಹೀಗಾಗಿ ಉಚಿತ ಅಕ್ಕಿ, ಊಟ ಎಲ್ಲವನ್ನೂ ಕೊಟ್ಟಿದೆ. ಈಗ ನೀರಿನ ದರವನ್ನು ಹೆಚ್ಚಿಸಿರೋದು ಬೇಸರದ ಸಂಗತಿ ಎಂದು ಹೆಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿ ಸಿಎಂ ಕುಮಾರಸ್ವಾಮಿ ಸಚಿವ ಕೃಷ್ಣ ಭೈರೇಗೌಡಗೆ ಪತ್ರಬರೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments