Webdunia - Bharat's app for daily news and videos

Install App

ಶುದ್ಧ ಕುಡಿಯುವ ನೀರಿನ ದರ ಹೆಚ್ಚಳ ವಿರೋಧಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ.ಪಾಟೀಲ್

Webdunia
ಶನಿವಾರ, 8 ಜೂನ್ 2019 (11:31 IST)
ಬೆಂಗಳೂರು : ಶುದ್ಧ ಕುಡಿಯುವ ನೀರಿನ ದರ ಹೆಚ್ಚಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಹೆಚ್.ಕೆ.ಪಾಟೀಲ್ ಸಿಎಂ ಕುಮಾರಸ್ವಾಮಿ ಸಚಿವ ಕೃಷ್ಣ ಭೈರೇಗೌಡಗೆ ಪತ್ರ ಬರೆದಿದ್ದಾರೆ.




ನೀರಿನ ದರ ಹೆಚ್ಚಳಕ್ಕೆ ಸಚಿವ ಸಂಪುಟ ತೀರ್ಮಾನಿಸಿದೆ. ಶುದ್ಧ ನೀರಿನ ಘಟಕ ನಿರ್ವಹಣೆ ಕಷ್ಟವಾಗ್ತಿದೆ ಎಂದು ಹೆಚ್ಚಳ ಮಾಡಲಾಗಿದೆ. ಲೀಟರ್ ನೀರಿನ ದರ 10 ಪೈಸೆಯಿಂದ 25 ಪೈಸೆಗೆ ಹೆಚ್ಚಿಸಿದೆ. ಇಂತಹ ನಿರ್ಧಾರಗಳು ಕಾಂಗ್ರೆಸ್  ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಹೆಚ್.ಕೆ.ಪಾಟೀಲ್ ಪತ್ರದ ಮೂಲಕ ತಿಳಿಸಿದ್ದಾರೆ.


ಹಾಗೇ ಕಾಂಗ್ರೆಸ್ ಪಕ್ಷ ಯಾವಾಗಲೂ ಬಡವರ ಪರ ಇರುತ್ತದೆ. ಹೀಗಾಗಿ ಉಚಿತ ಅಕ್ಕಿ, ಊಟ ಎಲ್ಲವನ್ನೂ ಕೊಟ್ಟಿದೆ. ಈಗ ನೀರಿನ ದರವನ್ನು ಹೆಚ್ಚಿಸಿರೋದು ಬೇಸರದ ಸಂಗತಿ ಎಂದು ಹೆಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿ ಸಿಎಂ ಕುಮಾರಸ್ವಾಮಿ ಸಚಿವ ಕೃಷ್ಣ ಭೈರೇಗೌಡಗೆ ಪತ್ರಬರೆದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments