Webdunia - Bharat's app for daily news and videos

Install App

ಸ್ವ ಇಚ್ಛೆಯಿಂದ ಜನ ಗ್ಯಾರಂಟಿ ಬಿಟ್ಟುಕೊಡಲಿ ಎಂದ ರೇವಣ್ಣ: ನೀವು ಸರ್ಕಾರಿ ಸವಲತ್ತು ಬಿಡ್ತೀರಾ ಎಂದ ಜನ

Krishnaveni K
ಬುಧವಾರ, 5 ಮಾರ್ಚ್ 2025 (16:31 IST)
Photo Credit: X
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಉಳ್ಳವರು ಸ್ವ ಇಚ್ಛೆಯಿಂದ ಬಿಟ್ಟುಕೊಡಲಿ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣಗೆ ನೆಟ್ಟಿಗರು ನೀವು ಸರ್ಕಾರೀ ಸವಲತ್ತುಗಳನ್ನು ಬಿಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಇತ್ತೀಚೆಗೆ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸುತ್ತಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಹಾಗಿದ್ದರೂ ಕೊಟ್ಟ ಮಾತಿನಂತೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸರ್ಕಾರದ್ದಾಗಿದೆ.

ಈ ನಡುವೆ ಕೆಲವು ಶ್ರೀಮಂತರೂ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ ಲಾಭ ಪಡೆದುಕೊಳ್ಳುತ್ತಿರುವುದರ ಬಗ್ಗೆ ಎಚ್.ಎಂ. ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಉಳ್ಳವರು ಗ್ಯಾರಂಟಿಯನ್ನು ತಾವಾಗಿಯೇ ಬಿಟ್ಟುಕೊಡಲಿ ಎಂದಿದ್ದಾರೆ.

ಇದಕ್ಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಹಾಗಿದ್ದರೆ ನೀವೂ ಸರ್ಕಾರ ನೀಡುವ ಕಾರು, ಬಂಗಲೆ, ಆಳು-ಕಾಳು ಸವಲತ್ತುಗಳನ್ನು ಬಿಟ್ಟುಕೊಡ್ತೀರಾ? ಮೊದಲು ನೀವು ಬಿಟ್ಟುಕೊಡಿ. ಆಗ ಜನರೂ ಬಿಟ್ಟುಕೊಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments