Webdunia - Bharat's app for daily news and videos

Install App

ಬೆಳಗಾವಿಯಲ್ಲಿ ಶಾಲೆಗಳಿಗೆ ರಜೆ

Webdunia
ಸೋಮವಾರ, 8 ಆಗಸ್ಟ್ 2022 (16:08 IST)
ಬೆಳಗಾವಿ : ಜಾಧವ ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಜನಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ.
 
ಕಳೆದ 3 ದಿನಗಳಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಶೋಧ ಕಾರ್ಯಾಚರಣೆ ಮುಂದುವರಿದಿದೆ. 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ 7 ಬೋನು ಇರಿಸಿ, ಕ್ಯಾಮೆರಾ ಅಳವಡಿಸಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಗಾಲ್ಫ್ ಮೈದಾನದ ಒಂದು ಕಿ.ಮೀ. ವ್ಯಾಪ್ತಿಯ ಸರ್ಕಾರಿ, ಖಾಸಗಿ ಶಾಲೆಗಳಿಗೆ ಡಿಡಿಪಿಐ ಮೌಖಿಕ ಆದೇಶದನ್ವಯ ಬೆಳಗಾವಿ ನಗರ ಬಿಇಒ ರಜೆ ಘೋಷಿಸಿದ್ದಾರೆ. ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ಸಹ್ಯಾದ್ರಿ ನಗರ ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments