Webdunia - Bharat's app for daily news and videos

Install App

ಲೋಕಕಲ್ಯಾಣಕ್ಕಾಗಿ ಗಣೇಶನಿಗೆ ಹೋಮ-ಹವನ

Webdunia
ಬುಧವಾರ, 3 ಅಕ್ಟೋಬರ್ 2018 (14:56 IST)
ಲೋಕಕಲ್ಯಾಣಕ್ಕಾಗಿ ಗಣೇಶನಿಗೆ ಹೋಮ ಹವನ ಕಾರ್ಯಕ್ರಮ ನಡೆಯಿತು.

ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಲೋಕಕಲ್ಯಾಣಕ್ಕಾಗಿ ಗಣೇಶನಿಗೆ ಹೋಮ ಹವನ ಕಾರ್ಯಕ್ರಮ ನಡೆಯಿತು.

ಹವನ ಕಾರ್ಯಕ್ರಮಕ್ಕೆ ಪಟ್ಟಣದ 501 ದಂಪತಿಗಳು ಸಾಕ್ಷಿಯಾದರು. ಹೋಮ ಪವನ ಕಾರ್ಯಕ್ರಮದಲ್ಲಿ ಸಂಸದ ಪ್ರಕಾಶ್ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿಸಿ ಮಾಧ್ಯಮಗಳಿಗೆ ಪ್ರತಿಕ್ರೀಯೆ ನೀಡಿದ ಪ್ರಕಾಶ ಹುಕ್ಕೇರಿ, ಲೋಕಸಭೆಗೆ ಬಿಜೆಪಿಯಿಂದ ಡಾ. ಪ್ರಭಾಕರ್ ಕೋರೆ ಸ್ಪರ್ಧೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

ಪಕ್ಷದ ತೀರ್ಮಾನ ಮತ್ತು ಹೈಕಮಾಂಡ್ ತೀರ್ಮಾನ ಮಾಡಿ ನನಗೆ ಟಿಕೇಟ್ ನೀಡಿದರೆ ನಾನು ಸ್ಪರ್ಧೆ ಮಾಡುತ್ತೇನೆ.  ನಾನಾಗಲಿ ಅಥವಾ ನನ್ನ ಮಗ ಗಣೇಶ ಹುಕ್ಕೇರಿಯಾಗಲಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲ. ಪಕ್ಷ ನೀಡುವ ಕೆಲಸ ಮಾಡುತ್ತೇವೆ ಅಂತ ಹೇಳಿದರು.

ಚಿಕ್ಕೋಡಿ ಜಿಲ್ಲಾ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು ಈಗಾಗಲೇ ಜಿಲ್ಲಾ ರಚನೆಯ ಕುರಿತಾಗಿ ಸಮಿತಿ ರಚನೆ ಮಾಡಿ ಸಮಿತಿ ನೀಡುವ ನಿರ್ಣಯದ ಪ್ರಕಾರ, ಚಿಕ್ಕೋಡಿ ಮತ್ತು ಗೋಕಾಕ ಎರಡನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವ ಭರವಸೆ ನೀಡಿದ್ದಾರೆ ಎಂದರು.  

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments