Webdunia - Bharat's app for daily news and videos

Install App

ಹೆಚ್ ಡಿ ಕೆ ಆರೋಪಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು

Webdunia
ಸೋಮವಾರ, 9 ಜನವರಿ 2023 (15:12 IST)
ಸ್ಯಾಂಟ್ರೊ ರವಿ ಗೃಹ ಸಚಿವರ ನಿವಾಸದಲ್ಲಿ ಹಣ ಏಣಿಸಿದ್ದ ಎಂಬ ಹೆಚ್ ಡಿಕೆ ಆರೋಪಕ್ಕೆ ಗೃಹಸಚಿವ ಪ್ರತಿಕ್ರಿಯಿಸಿದ್ದಾರೆ.
 
ಮಾಜಿ ಸಿಎಂ ಹೆಚ್ ಡಿ ಕೆ ಅತ್ಯಂತ ಬೇಜವಾಬ್ದಾರಿ ಯಿಂದ, ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂದು ಹೇಳಿಕೆ ಕೊಡ್ತಾರೆ.ಹೆಚ್ ಡಿಕೆ ಹಸಿ ಸುಳ್ಳನ್ನು ಹೇಳುವುದರ ಮೂಲಕ, ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ‌ಹೆಚ್ ಡಿಕೆ ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು.ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದೇನೆ.ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು, ಹೆಚ್ ಡಿಕೆ ಸತ್ಯಕ್ಕೆ ಅಪಚಾರವಾಗುವಂತಹ ಆಪಾದನೆ ಮಾಡಿದ್ದಾರೆ.ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ, ಎಂದು ತಿಳಿದಿಲ್ಲ.ಇದರಿಂದ ಅವರಿಗೆ ಯಾವರೀತಿ ಲಾಭ ವಾಗುತ್ತದೆ ಗೊತ್ತಿಲ್ಲ.ಗೃಹ ಸಚಿವ ನಾದ ನನ್ನನ್ನು,  ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ,  ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ.ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments