Select Your Language

Notifications

webdunia
webdunia
webdunia
webdunia

ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ-ಗೃಹ ಸಚಿವ ಬಸವರಾಜ ಬೊಮ್ಮಾಯಿ

ಆರೋಪಿಗಳ  ವಿರುದ್ಧ ನಿರ್ದಾಕ್ಷಿಣ್ಯ ಕ್ರಮ-ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು , ಸೋಮವಾರ, 20 ಏಪ್ರಿಲ್ 2020 (09:26 IST)

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ, ಪೊಲೀಸರಿಗೆ ಸಿಎಂ ಪೂರ್ಣ ಅಧಿಕಾರ ಕೊಟ್ಟಿದ್ದಾರೆ. ಈಗಾಗಲೇ 54 ಆರೋಪಿಗಳ ಬಂಧನ ಮಾಡಲಾಗಿದೆ, ಉಳಿದ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ. ಆರೋಪಿಗಳ  ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಪಾದರಾಯನಪುರದಲ್ಲಿ ಕರ್ತವ್ಯ ನಿರತ ಪೊಲೀಸ್ ಮೇಲೆ ಪುಂಡರ ದಾಳಿ; 54 ಪುಂಡರ ಬಂಧನ