Webdunia - Bharat's app for daily news and videos

Install App

ಅಡಗಿರುವ ನಕ್ಸಲರು ಶರಣಾಗುವಂತೆ ಗೃಹಸಚಿವ ಜಿ ಪರಮೇಶ್ವರ್ ಸೂಚನೆ

Sampriya
ಶನಿವಾರ, 30 ನವೆಂಬರ್ 2024 (18:54 IST)
Photo Courtesy X
ಬೆಂಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ ಅಡಕಿ ಕುಳಿತಿರುವ ನಕ್ಸಲರು ತಮ್ಮ ನಿಲುವು ಬದಲಾಯಿಸಿ, ಕೂಡಲೇ ಶರಣಾಗುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶರಣಾಗುವ ನಕ್ಸಲರಿಗೆ ಸರ್ಕಾರದಿಂದಲೇ ಜೀವನಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ್ದು, ಶರಣಾಗುವಂತೆ ನಕ್ಸಲರಿಗೆ ಅರಣ್ಯಗಳಲ್ಲಿ ಕೂಂಬಿಂಗ್ ನಿರತ ಪೊಲೀಸ್ ಪಡೆ ಆಹ್ವಾನ ನೀಡಿದೆ. ಹಾಗಾಗಿ ಶರಣಾದರೆ ನಕ್ಸಲರಿಗೇ ಒಳ್ಳೆಯದು ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಕಾಂಗ್ರೆಸ್ ನಡೆಸುವ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನದ ಅನಾಮಧೇಯ ಪತ್ರದ ಕುರಿತಂತೆ ಮಾತನಾಡಿದ ಡಾ.ಪರಮೇಶ್ವರ್, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನು ಬಿಜೆಪಿಯವರು ಯಾಕೆ ಬರೆಯಬಾರದು? ಅವರೇ ಅನಾಮಧೇಯ ಪತ್ರಗಳನ್ನು ಬರೆಯುತ್ತಾರೆ ಎಂದು ಆರೋಪ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments