Webdunia - Bharat's app for daily news and videos

Install App

ಗೃಹ ಸಚಿವ ದಲಿತ ಸಮುದಾಯಕ್ಕೆ ಸ್ಪಂದಿಸುತ್ತಿಲ್ಲ: ದಲಿತ ಸಂಘಟನೆಗಳ ಆಕ್ರೋಶ

Webdunia
ಮಂಗಳವಾರ, 24 ಮೇ 2016 (18:13 IST)
ದಲಿತ ಸಮುದಾಯಕ್ಕೆ ಸೇರಿದ ಜಿ.ಪರಮೇಶ್ವರ್ ಗೃಹ ಖಾತೆ ಸಚಿವರಾಗಿದ್ದರು ದಲಿತರನ್ನು ರಕ್ಷಣೆ ಮಾಡುವಲ್ಲಿ ತಾರತಮ್ಯ ಧೋರಣೆ ತೋರುತ್ತಿದ್ದಾರೆ ಎಂದು ವಿವಿಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
 
ಗೃಹ ಖಾತೆ ಸಚಿವ ಜಿ. ಪರಮೇಶ್ವರ್ ದಲಿತರ ಕುರಿತು ಭಾಷಣ ಮಾಡುತ್ತಾರೆ. ವೇದಿಕೆಯಲ್ಲಿ ದಲಿತರ ಅನುಭವಿಸುತ್ತಿರುವ ಕಷ್ಟದ ಕುರಿತು ಕಣ್ಣೀರು ಸುರಿಸುತ್ತಾರೆ. ಆದರೆ, ಭ್ರಷ್ಟಾಚಾರ ಆರೋಪ ಹೊತ್ತು ವರ್ಗಾವಣೆಯಾದ ಮಧುರ ವೀಣಾ ಪ್ರಕರಣದ ಕುರಿತು ಯಾವುತ್ತು ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ದಲಿತ ಮುಖಂಡರು ಜಿ. ಪರಮೇಶ್ವರ್ ವಿರುದ್ಧ ಆರೋಪ ಮಾಡಿದ್ದಾರೆ.
 
ಸಿಎಂ ಜನತಾದರ್ಶನದಲ್ಲಿ ದಲಿತ ಮಹಿಳೆಗೆ ನೀಡಿರುವ ಕಿರುಕುಳ ಕುರಿತು ಇಡೀ ರಾಜ್ಯವೇ ಮಾತನಾಡುತ್ತಿದೆ. ಈ ಕುರಿತು ಗೃಹ ಮಂತ್ರಿಯವರು ಯಾವ ಪ್ರತಿಕ್ರಿಯೆಯನ್ನು ನೀಡಿಲ್ಲ. ಆದರೆ, ಭ್ರಷ್ಟ ಅಧಿಕಾರಿ ಶಾಂತ ಕುಮಾರ್ ಅವರನ್ನು ಮಾತ್ರ ಅಧಿಕಾರದಲ್ಲಿ ಮುಂದುವರೆಸಿ ದಲಿತರ ವಿಷಯದಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ದಲಿತ ಸಂಘಟನೆಗಳು ಜಿ. ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments