Webdunia - Bharat's app for daily news and videos

Install App

ಗೃಹ ಸಚಿವ ಪರಮೇಶ್ವರ್ ಪಿಎಗೆ ಮಂಗಳಾರತಿ!

Webdunia
ಭಾನುವಾರ, 4 ಡಿಸೆಂಬರ್ 2016 (10:08 IST)
ಬೆಂಗಳೂರು: ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆ ಪತ್ರಿಕೆ ಕೊಡುವಂತೆ ಎಡಿಜಿಪಿ ಕಚೇರಿಗೆ ಹೋಗಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರ ಪಿ ಎ ಕೇಶವ್ ಮಂಗಳಾರತಿ ಮಾಡಿಸಿಕೊಂಡು ಬಂದಿದ್ದಾರೆ.

ತಮ್ಮ ಮಗ ಈ ಬಾರಿ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಗೆ ಹಾಜರಾಗುತ್ತಿರುವ ಹಿನ್ನಲೆಯಲ್ಲಿ ಆತನಿಗೆ ಹುದ್ದೆ ಕೊಡಿಸಲು ಲಾಬಿ ನಡೆಸಲು ಕೇಶವ್ ಗೃಹ ಸಚಿವರ ಹೆಸರು ಹೇಳಿಕೊಂಡು ಎಡಿಜಿಪಿ ರಾಘವೇಂದ್ರ ಔರಾದ್ಕರ್ ಕಚೇರಿಗೆ ತೆರಳಿದ್ದಾರೆ.

ಆದರೆ ಯಾವುದೇ ಕಾರಣಕ್ಕೂ ಯಾರದೇ ಪ್ರಭಾವಕ್ಕೆ ಮಣಿಯದಿರಲು ನಿರ್ಧರಿಸಿರುವ ಔರಾದ್ಕರ್ ಕೇಶವ್ ಗೆ ಚೆನ್ನಾಗಿ ಬಯ್ದು ತಪ್ಪೊಪ್ಪಿಗೆ ಬರೆದು ಕಳುಹಿಸಿದ್ದಾರೆ ಎನ್ನಲಾಗಿದೆ. ಇದು ಮತ್ತೊಂದು ವಿವಾದಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments