Select Your Language

Notifications

webdunia
webdunia
webdunia
webdunia

ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಗೃಹ ಸಚಿವರು

ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಗೃಹ ಸಚಿವರು
ಬೆಂಗಳೂರು , ಮಂಗಳವಾರ, 2 ನವೆಂಬರ್ 2021 (20:57 IST)
ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿದಾಯ ಸಂಧರ್ಬದಲ್ಲಿ ಹರಿದು ಬಂದ ಜನಸಾಗರ ವನ್ನು ಅತ್ಯುತ್ತಮವಾಗಿ ನಿರ್ವಹಿಸಿ, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ಪೊಲೀಸ್ ಸಿಬ್ಬಂದಿಯನ್ನು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ಹೃತ್ಪೂರ್ವಕವಾಗಿ, ಅಭಿನಂದಿಸಿದ್ದಾರೆ.
ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್ ಅವರೂ ಮಾತನಾಡಿ, "ಪುನೀತ್ ರಾಜಕುಮಾರ್ ರವರ ಅಕಾಲಿಕ ನಿಧನ ಹಾಗೂ ಅಂತಹ ಕ್ಲಿಷ್ಟರವಾದ ಸನ್ನಿವೇಶವನ್ನು, ವಿವರಿಸಿದ್ದಲ್ಲದೆ, ಎಲ್ಲಾ ಪೊಲೀಸ್ ಅಧಿಕಾರಿಗಳು ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ, ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು, ಎಂದು ತಿಳಿಸಿದರು.
 
" ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಸಹ ನಮ್ಮ ಜೊತೆಗೆ ಪ್ರೇರಕ ಶಕ್ತಿಯಾಗಿ ನಿಂತಿದ್ದರು" ಎಂದೂ ಅವರು ಕೃತಜ್ಞತೆಯಿಂದ ಸ್ಮರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅತಿವೃಷ್ಟಿಯಿಂದ ಬೆಳೆ ನಷ್ಟದ ಸಮೀಕ್ಷಾ ವರದಿ ಸಲ್ಲಿಕೆ