Webdunia - Bharat's app for daily news and videos

Install App

ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಗೃಹ ಸಚಿವರು

Webdunia
ಮಂಗಳವಾರ, 2 ನವೆಂಬರ್ 2021 (20:57 IST)
ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನ ಹಾಗೂ ವಿದಾಯ ಸಂಧರ್ಬದಲ್ಲಿ ಹರಿದು ಬಂದ ಜನಸಾಗರ ವನ್ನು ಅತ್ಯುತ್ತಮವಾಗಿ ನಿರ್ವಹಿಸಿ, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ಪೊಲೀಸ್ ಸಿಬ್ಬಂದಿಯನ್ನು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ಹೃತ್ಪೂರ್ವಕವಾಗಿ, ಅಭಿನಂದಿಸಿದ್ದಾರೆ.
ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್ ಅವರೂ ಮಾತನಾಡಿ, "ಪುನೀತ್ ರಾಜಕುಮಾರ್ ರವರ ಅಕಾಲಿಕ ನಿಧನ ಹಾಗೂ ಅಂತಹ ಕ್ಲಿಷ್ಟರವಾದ ಸನ್ನಿವೇಶವನ್ನು, ವಿವರಿಸಿದ್ದಲ್ಲದೆ, ಎಲ್ಲಾ ಪೊಲೀಸ್ ಅಧಿಕಾರಿಗಳು ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ, ಯಶಸ್ವಿಯಾಗಿ ನಿಭಾಯಿಸಲು ಸಾಧ್ಯವಾಯಿತು, ಎಂದು ತಿಳಿಸಿದರು.
 
" ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಸಹ ನಮ್ಮ ಜೊತೆಗೆ ಪ್ರೇರಕ ಶಕ್ತಿಯಾಗಿ ನಿಂತಿದ್ದರು" ಎಂದೂ ಅವರು ಕೃತಜ್ಞತೆಯಿಂದ ಸ್ಮರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments