Webdunia - Bharat's app for daily news and videos

Install App

ಪೊಲೀಸ್ ಸಿಬ್ಬಂದಿ ದುರ್ಮರಣಕ್ಕೆ ಕಣ್ಣೀರಿಟ್ಟ ಗೃಹ ಸಚಿವ

Webdunia
ಭಾನುವಾರ, 24 ಜುಲೈ 2022 (10:31 IST)
ಬೆಂಗಳೂರು : ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಮೃತರನ್ನು ಅನಿಲ್, ಅವಿನಾಶ್ ಹಾಗೂ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ತನಿಖೆಯ ಸಂಬಂಧ ತೆರಳುತ್ತಿದ್ದರು. ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಗಾಯಗೊಂಡ ಸಿಬ್ಬಂದಿ ನೆರವಿಗೆ ಧಾವಿಸಿ, ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು. ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್‌: ಜುಲೈ 1ರಿಂದ ಟಿಕೆಟ್ ದರದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments