Webdunia - Bharat's app for daily news and videos

Install App

ಸೀಲ್‍ಡೌನ್ ಪ್ರದೇಶದಲ್ಲಿ ಗೃಹ ಸಚಿವ

Webdunia
ಶುಕ್ರವಾರ, 29 ಮೇ 2020 (20:58 IST)
ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೀಲ್ ಡೌನ್ ಪ್ರದೇಶಕ್ಕೆ ಭೇಟಿ ನೀಡಿದ್ದರು.

ಹಾವೇರಿ ಜಿಲ್ಲೆಯ ಬಂಕಾಪುರ ಪಟ್ಟಣದ ಕೊಟ್ಟಿಗೇರಿ ಸೀಲ್‍ಡೌನ್ ಪ್ರದೇಶಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸೀಲ್‍ಡೌನ್ ಪ್ರದೇಶದಲ್ಲಿ ಕಲ್ಪಿಸಿರುವ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.

ಆಹಾರ ಕಿಟ್‍ಗಳ ವಿತರಣೆ, ಅಗತ್ಯ ವಸ್ತುಗಳ ಪೂರೈಕೆ,  ಜನರ ಆರೋಗ್ಯ ತಪಾಸಣೆ, ಸ್ವಚ್ಛತಾ ಕಾರ್ಯಗಳ ಪರಿಶೀಲನೆ ನಡೆಸಿದರು. ಅಧಿಕಾರಿಳಿಗೆ ಕೈಗೊಳ್ಳಬೇಕಾದ ಹೆಚ್ಚುವರಿ ಕ್ರಮಗಳ ಕುರಿತಂತೆ ಸೂಚನೆ ನೀಡಿದರು.

ಬಂಕಾಪುರಕ್ಕೆ ಕೋವಿಡ್ -19 ಸೋಂಕು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಸೋಂಕಿತ ಸಂಪರ್ಕಿತರ ಲ್ಯಾಬ್ ವರದಿಗಳು ಈ ವಾರದಲ್ಲಿ ಬರಲಿವೆ. ತ್ವರಿತವಾಗಿ ಸೀಲ್‍ಡೌನ್ ತೆರವುಗೊಳಿಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments