Webdunia - Bharat's app for daily news and videos

Install App

ಗೃಹ ಸಚಿವ ಎಂ.ಬಿ. ಪಾಟೀಲ್ ಬಿಜೆಪಿ ಸೇರ್ಪಡೆ?

Webdunia
ಶನಿವಾರ, 4 ಮೇ 2019 (17:44 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ಪೋಟಕ ಮಾಹಿತಿ ಹೊರಬಿದ್ದಿದೆ. 
ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ.

ಯತ್ನಾಳ ಮನಸು ಮಾಡಿದ್ರೆ ಎಂ.ಬಿ. ಪಾಟೀಲರನ್ನು ಬಿಜೆಪಿಗೆ ತರಬಹುದು. ಎಂಬಿಪಿ ಅವರನ್ನು ಬಿಜೆಪಿ ತರಲು ನನಗೆ ಹಲವರು ಹೇಳಿದ್ದಾರೆ. ಯತ್ನಾಳ ಪ್ರಯತ್ನ ಮಾಡಿದ್ದರೆ ಎಂಬಿಪಿ ಬಿಜೆಪಿ ತೆಕ್ಕೆಗೆ ಬರುತ್ತಾರೆ ಎಂದಿದ್ದಾರೆ.

ಎಂ.ಬಿ. ಪಾಟೀಲರನ್ನು ಬಿಜೆಪಿಗೆ ಕರೆತರಲು ಪ್ರಯತ್ನ ಮಾಡಿದ್ದು ಮಾಧ್ಯಮಕ್ಕೆ ಯಾಕೇ ಹೇಳಬೇಕು? ಎಂದು ಕೇಳಿದ ಅವರು, ನಗು ನಗ್ತಾ ಅದು ನನ್ನ ವೈಯಕ್ತಿಕ ವಿಚಾರ ಎಂದೂ ಹೇಳಿದ್ರು.

ನಾನು ಪ್ರಯತ್ನ ಮಾಡಿದ್ದು ನನಗೆ ಮಾತ್ರ ಗೊತ್ತು ಅಂತ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ರು.

ಇನ್ನು ಆಪರೇಷನ್ ಹಸ್ತ ವಿಚಾರ ಕುರಿತು ಪ್ರಸ್ತಾಪಿಸಿ, ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರು ಕೀಳುಮಟ್ಟದ ರಾಜಕೀಯ ಮಾಡಲ್ಲ. ಬಿಜೆಪಿ ಶಾಸಕರು ಆಪರೇಷನ್ ಹಸ್ತ ಹಾಗೂ ತೆನೆಗೆ ಹೋಗಲ್ಲ. ಆಪರೇಷನ್ ಹಸ್ತ ಆಡಿಯೋದಲ್ಲಿ ಸಾಸನೂರು ಮಾತುಗಳಿಲ್ಲ. ಸಾಸನೂರು ಆಪರೇಷನ್ ಹಸ್ತಕ್ಕೆ ಒಳಗಾಗುವುದಿಲ್ಲ ಎಂದರು.
ಸಾಸನೂರ ಅವರಿಗೆ ಸಾವಿರ ಕೋಟಿ ಹಾಗೂ ಡಿಸಿಎಂ ಮಾಡ್ತೇನಿ ಅಂದ್ರು ಬಿಜೆಪಿ ಬಿಡಲ್ಲ ಅಂತ ಯತ್ನಾಳ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments