Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕಟ್ಟೆಚ್ಚರವಹಿಸುವಂತೆ ಗೃಹ ಸಚಿವ ಪರಮೇಶ್ವರ್ ಸೂಚನೆ

Home Minister Parameshwar
bangalore , ಸೋಮವಾರ, 30 ಅಕ್ಟೋಬರ್ 2023 (19:00 IST)
ಕೇರಳದಲ್ಲಿ ಬಾಂಬ್‌ ಸ್ಫೋಟದ ಬೆನ್ನಲ್ಲೇ ರಾಜ್ಯದ ಎಲ್ಲ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಅಂತಾ ಪರಮೇಶ್ವರ್‌ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ದೇವೇಗೌಡ