Webdunia - Bharat's app for daily news and videos

Install App

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೇ ಗಲ್ಲಿ ನಾಯಕರಂತೆ ಮಾತನಾಡಬೇಡಿ- ಜೋಷಿ

Webdunia
ಶನಿವಾರ, 17 ಫೆಬ್ರವರಿ 2018 (10:38 IST)

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರೇ ಗಲ್ಲಿ ನಾಯಕರಂತೆ ಮಾತನಾಡಬೇಡಿ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಕಿಡಿ ಕಾರಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಹಿಂದೂಗಳು ಯಾರೇ ಸಾಯಲಿ ಅವರಿಗೆ ಬಿಜೆಪಿಯವರು ಮರಣೋತ್ತರ ಸದಸ್ಯತ್ವ ನೀಡುತ್ತಾರೆ ಎಂಬ ರಾಮಲಿಂಗಾರೆಡ್ಡಿ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿವೋಬ್ಬ ರಾಜ್ಯದ ಗೃಹ ಸಚಿವರು ಎಂಬದನ್ನು ನೆನಪಿನಲ್ಲಿಟ್ಟುಕೊಂಡು ಮಾತನಾಡಬೇಕು. ಗಲ್ಲಿ ನಾಯಕರಂತೆ ಮಾತನಾಡಬಾರದು ಎಂದು ಟಾಂಗ್ ನೀಡಿದ್ದಾರೆ.

ಇದೇ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಾರ್ಟ್ ಟೈಮ್ ರಾಜಕಾರಣಿ, ಅವರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments