Daily Horoscope

ಹೊಸ ಪಾಸ್ ಸಿಗೋದಿಲ್ಲ ಎಂದ ಗೃಹ ಸಚಿವ

Webdunia
ಮಂಗಳವಾರ, 19 ಮೇ 2020 (20:07 IST)
ವಿಶೇಷವಾಗಿ ಹೊರ ರಾಜ್ಯದಿಂದ ಬಂದ ಜನರಿಂದ ರಾಜ್ಯದಲ್ಲಿ ಕೋವಿಡ್ -19  ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.

ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತೀರ್ಮಾನ ತೆಗೆದುಕೊಂಡಿದ್ದು, ಕಳೆದ ಒಂದು ವಾರದಿಂದ ನೀಡಲಾಗುತ್ತಿದ್ದ ಹೊಸ ಪಾಸ್ ವಿತರಣೆಯನ್ನು ಮೇ 31 ರವರೆಗೆ ನಿಲ್ಲಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ಆರ್ಥಿಕವಾಗಿ ಸಧೃಡವಾಗಿದೆ. ತಾತ್ಕಾಲಿಕವಾಗಿ ಹಣಕಾಸಿನ ತೊಂದರೆ ಕೋವಿಡ್ ನಿಂದ ಆಗಿದ್ದರೂ ಅದನ್ನು ಮೆಟ್ಟಿನಿಲ್ಲುವ ಶಕ್ತಿ ರಾಜ್ಯಕ್ಕಿದೆ.  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಗಳ ಫಿಜಿಕಲ್ ಡೋರ್ ಶೀಟ್ ಅನ್ನು 3 ರಿಂದ 5% ಹೆಚ್ಚಳ ಮಾಡಿದ್ದಾರೆ.

ಒಟ್ಟು ಜಿಡಿಪಿಯ 2% ನಾವು ಸಾಲವನ್ನು ಹೆಚ್ಚಿಗೆ ತೆಗೆದುಕೊಳ್ಳಬಹುದಾಗಿದೆ. ಇದರಿಂದ ರಾಜ್ಯಕ್ಕೆ 15 ರಿಂದ 20 ಸಾವಿರ ಕೋಟಿ ರೂಪಾಯಿ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments