Webdunia - Bharat's app for daily news and videos

Install App

ಭ್ರಷ್ಟ ಪೊಲೀಸರು ನಾಯಿಗಳು ಎಂದ ಗೃಹ ಸಚಿವರು

Webdunia
ಶನಿವಾರ, 4 ಡಿಸೆಂಬರ್ 2021 (16:18 IST)
ಭ್ರಷ್ಟ ಪೊಲೀಸರ ವಿರುದ್ಧ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೈ ತುಂಬ ಸಂಬಳ ನೀಡುತ್ತಿದ್ದರೂ, ಭ್ರಷ್ಟ ಪೊಲೀಸರು ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಪೊಲೀಸರ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆಕ್ಷೇಪಾರ್ಹ ಪದಗಳ‌ ಬಳಕೆ ವಿಚಾರ ಮಾಡಿದ್ದ ಹಿನ್ನಲೆಯಲ್ಲಿ,
 
ಸಿಎಂ ಅವರು ಗೃಹ ಸಚಿವರ ಪರವಾಗಿ ಬ್ಯಾಟಿಂಗ್​ ಮಾಡಿದ್ದಾರೆ.ಗೃಹ ಸಚಿವರಿಗೆ ಪೊಲೀಸರ ಬಗ್ಗೆ ಬಹಳಷ್ಟು ಕಾಳಜಿ ಇದ್ದು ,ಎಲ್ಲ ಪೊಲೀಸರಿಗೂ ಆ ಮಾತುಗಳನ್ನು ಹೇಳಿಲ್ಲ , ಕೆಲವು ನಿರ್ದಿಷ್ಟ ಪ್ರಕರಣಗಳಲ್ಲಿ ಕೆಲವು ಪೊಲೀಸರಿಗೆ ಹಾಗೆ ಮಾತಾಡಿರೋದಾಗಿ ಅಂದಿದ್ದಾರೆ. ಗೃಹ ಸಚಿವರ ಜತೆ ಇದರ ಬಗ್ಗೆ ಮಾತಾಡಿದ್ದೀನಿ , ಅವರು ಈ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments