Webdunia - Bharat's app for daily news and videos

Install App

ಗಾಯಗೊಂಡಿದ್ದ ಕಾನ್ ಸ್ಟೆಬಲ್ ಭೇಟಿ ಮಾಡಿದ ಗೃಹ ಸಚಿವರು

Webdunia
ಮಂಗಳವಾರ, 2 ನವೆಂಬರ್ 2021 (21:06 IST)
ಪುನೀತ್ ರಾಜಕುಮಾರ್ ಅವರ ನಿಧನದ ವೇಳೆ ಪೋಲಿಸರು ಎರಡು ರಾತ್ರಿ, ಹಗಲು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ. ಡಿಜಿ ಆಫೀಸ್ ನಲ್ಲಿ ಎಲ್ಲರನ್ನೂ ಕರೆದು ಅಭಿನಂದನೆ ತಿಳಿಸಿದ್ದೇನೆ. ಹೊರಗಿನಿಂದ ಬಂದು ಇಲ್ಲಿ ಕೆಲಸ ಮಾಡಿರುವ ಕಾನ್ಸ್ಟೇಬಲ್ ಸೇರಿ ಎಲ್ಲರಿಗೂ ಭತ್ಯೆ ಕೊಡ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಹತ್ತು ದಿನಗಳ ಒಳಗಾಗಿ ಅವರಿಗೆ ಸಿಗುವ ಹಾಗೆ ಮಾಡ್ತೀನಿ. ಕಾನ್ಸ್ಟೇಬಲ್ ಒಬ್ಬರಿಗೆ ಕಾಲು ಮುರಿದಿತ್ತು, ಅವರ ಜೊತೆ ನಾನೇ ಮಾತನಾಡಿದ್ದೇನೆ. ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ. ಪೋಲಿಸರ ಶ್ರಮ ಬಹಳ ದೊಡ್ಡದಿದೆ, ಎಲ್ಲರಿಗೂ ಅಭಿನಂದನೆ ಸಲ್ಲಿಸ್ತೇನೆ. ಸಿಎಂ ನೇತೃತ್ವದಲ್ಲಿ ನಾವು ಎಲ್ಲರೂ ಸೇರಿ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments