Webdunia - Bharat's app for daily news and videos

Install App

ಗಾಯಗೊಂಡಿದ್ದ ಕಾನ್ ಸ್ಟೆಬಲ್ ಭೇಟಿ ಮಾಡಿದ ಗೃಹ ಸಚಿವರು

Webdunia
ಮಂಗಳವಾರ, 2 ನವೆಂಬರ್ 2021 (21:06 IST)
ಪುನೀತ್ ರಾಜಕುಮಾರ್ ಅವರ ನಿಧನದ ವೇಳೆ ಪೋಲಿಸರು ಎರಡು ರಾತ್ರಿ, ಹಗಲು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿದ್ದಾರೆ. ಡಿಜಿ ಆಫೀಸ್ ನಲ್ಲಿ ಎಲ್ಲರನ್ನೂ ಕರೆದು ಅಭಿನಂದನೆ ತಿಳಿಸಿದ್ದೇನೆ. ಹೊರಗಿನಿಂದ ಬಂದು ಇಲ್ಲಿ ಕೆಲಸ ಮಾಡಿರುವ ಕಾನ್ಸ್ಟೇಬಲ್ ಸೇರಿ ಎಲ್ಲರಿಗೂ ಭತ್ಯೆ ಕೊಡ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಹತ್ತು ದಿನಗಳ ಒಳಗಾಗಿ ಅವರಿಗೆ ಸಿಗುವ ಹಾಗೆ ಮಾಡ್ತೀನಿ. ಕಾನ್ಸ್ಟೇಬಲ್ ಒಬ್ಬರಿಗೆ ಕಾಲು ಮುರಿದಿತ್ತು, ಅವರ ಜೊತೆ ನಾನೇ ಮಾತನಾಡಿದ್ದೇನೆ. ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದ್ದೇನೆ. ಪೋಲಿಸರ ಶ್ರಮ ಬಹಳ ದೊಡ್ಡದಿದೆ, ಎಲ್ಲರಿಗೂ ಅಭಿನಂದನೆ ಸಲ್ಲಿಸ್ತೇನೆ. ಸಿಎಂ ನೇತೃತ್ವದಲ್ಲಿ ನಾವು ಎಲ್ಲರೂ ಸೇರಿ ಕೆಲಸ ಮಾಡಿದ್ದೇವೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಸಾಧನಾ ಸಮಾವೇಶ ಮುಗಿಸಿ ವಾ‍ಪಾಸ್ಸಾಗುತ್ತಿದ್ದ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, 4ಗಾಯ

ಸಿದ್ದರಾಮಯ್ಯನವರ ಹೆಸರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ:ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments