Webdunia - Bharat's app for daily news and videos

Install App

ಏರ್ ಶೋ ವೇಳೆ ಕಾರು ಕಳೆದುಕೊಂಡ ಮಾಲೀಕರಿಗೆ ಪರಿಹಾರ ಚೆಕ್ ವಿತರಿಸಿದ ಗೃಹ ಸಚಿವರು

Webdunia
ಬುಧವಾರ, 6 ಮಾರ್ಚ್ 2019 (12:25 IST)
ಬೆಂಗಳೂರು : ಏರ್ ಶೋ ವೇಳೆ ಕಾರು ಸುಟ್ಟು ಹೋಗಿರುವ ಮಾಲೀಕರಿಗೆ ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಪರಿಹಾರದ ಚೆಕ್ ವಿತರಿಸಿದ್ದಾರೆ.


ಬೆಂಗಳೂರಿನ ಯಲಹಂಕದಲ್ಲಿ ಏರ್ ಶೋ ನಡೆಯುವ ವೇಳೆ 277 ಕಾರುಗಳು ಸುಟ್ಟು ಹೋಗಿದ್ದವು. ಅವರಲ್ಲಿ ಸುಬೋದಿಪ್ ಹಾಜ್ರಾ, ರಮಾಕಾಂತ್ ಹಾಗೂ ಗಿರಿಜಮ್ಮ ಎನ್ನುವರಿಗೆ ಗೃಹ ಸಚಿವ ಎಂ.ಬಿ ಪಾಟೀಲ್ ಇನ್ಶ್ಯೂರೆನ್ಸ್ ಚೆಕ್ ವಿತರಿಸಿದ್ದಾರೆ.


ಇದೇ ವೇಳೆ ಮಾತನಾಡಿದ ಅವರು,ಏರ್ ಶೋ ವೇಳೆ ಕಾರು ಸುಟ್ಟು ಹೋಗಿರುವ ಮಾಲೀಕರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹಾಯ ಮಾಡೋದಾಗಿ ಹಾಗೂ ಇನ್ಶ್ಯೂರೆನ್ಸ್ ಇಲ್ಲದವರಿಗೆ ಪರಿಹಾರ ನೀಡುವುದಕ್ಕೆ ಸಿಎಂ ಕುಮಾರಸ್ವಾಮಿ ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments