Webdunia - Bharat's app for daily news and videos

Install App

ವಲಸಿಗರು ರಾಜ್ಯಕ್ಕೆ ಅಪಾಯಕಾರಿ

Webdunia
ಶುಕ್ರವಾರ, 26 ನವೆಂಬರ್ 2021 (15:55 IST)
ನಗರದಲ್ಲಿ ಅಕ್ರಮವಾಗಿ ನೆಲೆಯೂರಲು ಬಂದಿದ್ದ ಐದು ಮಂದಿ ಬಾಂಗ್ಲಾದೇಶದ ವಲಸಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಅಕ್ರಮ ವಲಸಿಗರ ಬಗ್ಗೆ ವಿಶೇಷ ಕ್ರಮ ವಹಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ ವಿಧಾನಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಕ್ರಮ ವಲಸಿಗರ ಬಗ್ಗೆ ಸರ್ಕಾರ ಎಚ್ಚರಿಕೆ ವಹಿಸಿದ್ದು, ಅಂತವರ ಪಟ್ಟಿ ಮಾಡಿ, ಅವರನ್ನು ಡಿಟೆನ್ಷನ್​​​​ ಸೆಂಟರ್​ಗೆ ಕರೆತರಲು ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಲಾಗಿದೆ.
 
ಅಕ್ರಮ ವಲಸಿಗರು ದೇಶದ ಭದ್ರತೆಗೆ ಅಪಾಯಕಾರಿ. ಅವರು ಹೇಗೆ ಬಂದಿದ್ದಾರೆ? ಯಾರು ಕರೆದುಕೊಂಡು ಬಂದಿದ್ದಾರೆ? ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಅಕ್ರಮ ವಲಸಿಗರಿಗೆ ದಾಖಲೆ ಕೊಡಿಸುವ ಜಾಲವೇ ಇದೆ. ಕರ್ನಾಟಕದಲ್ಲಿ ಅಲ್ಲ, ಅಸ್ಸೋಂ ಭಾಗದಲ್ಲಿ ಇದೆ. ಕೇಂದ್ರಕ್ಕೆ ಹಾಗೂ ಆಯಾ ರಾಜ್ಯಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments