Webdunia - Bharat's app for daily news and videos

Install App

ರಮಾನಾಥ್ ರೈ ಬದಲಿಗೆ ರಾಮಲಿಂಗಾರೆಡ್ಡಿಗೆ ಗೃಹಖಾತೆ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (19:06 IST)
ಗೃಹಖಾತೆಯನ್ನು ರಮಾನಾಥ್ ರೈಗೆ ನೀಡಲಾಗುತ್ತಿದೆ ಎನ್ನುವ ವರದಿಗಳ ನಡುವೆಯೇ ಕೊನೆಯ ಗಳಿಗೆಯಲ್ಲಿ ತೀರ್ಮಾನ ಬದಲಿಸಿದ ಸಿಎಂ ಸಿದ್ದರಾಮಯ್ಯ ಗೃಹಖಾತೆಯನ್ನು ರಾಮಲಿಂಗಾರೆಡ್ಡಿಯವರಿಗೆ ವಹಿಸಿ ಆದೇಶ ಹೊರಡಿಸಿದ್ದಾರೆ.
ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ.ವರ ಖಾತೆ ಬದಲಾಯಿಸಿದ ಸಿಎಂ, ಇದೀಗ ಗೃಹ ಖಾತೆ ನೀಡಿ ಮುಂಬಡ್ತಿ ನೀಡಿದ್ದಾರೆ.
 
ಮೊದಲಿನಿಂದಲೂ ಗೃಹ ಖಾತೆಯನ್ನು ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ನೀಡಬೇಕು ಎನ್ನುವುದು ಸಿಎಂ ನಿರ್ಧಾರವಾಗಿತ್ತು. ಆದರೆ, ಒಲ್ಲದ ಮನಸ್ಸಿನಿಂದ ಕೊನೆಯ ಗಳಿಗೆಯಲ್ಲಿ ನಿರ್ಧಾರ ಬದಲಿಸಿ ರಾಮಲಿಂಗಾರೆಡ್ಡಿಗೆ ನೀಡಿದ್ದಾರೆ.
 
ಗೃಹ ಖಾತೆಯನ್ನು ರಮಾನಾಥ್ ರೈ ಗೆ ನೀಡಿದಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಿತ್ತು.
 
ಚುನಾವಣೆ ವರ್ಷವಾಗಿದ್ದರಿಂದ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎನ್ನುವ ಅಂಶವನ್ನು ಪರಿಗಣಿಸಿ ಗೃಹ ಖಾತೆಯನ್ನು ರಾಮಲಿಂಗಾರೆಡ್ಡಿಯವರಿಗೆ ವಹಿಸಿ ಸಿಎಂ ಸಿದ್ದರಾಮಯ್ಯ ಚಾಣಾಕ್ಷತನ ಮೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ
Show comments