Webdunia - Bharat's app for daily news and videos

Install App

ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ! ಮುಂದೇನಾಯ್ತು?

Webdunia
ಬುಧವಾರ, 17 ನವೆಂಬರ್ 2021 (11:35 IST)
ಬೆಂಗಳೂರು : ಮನೆ ಭದ್ರತೆ ನೋಡಿಕೊಳ್ಳಲು ನೇಮಿಸಿದ್ದ ನೇಪಾಳ ಮೂಲದ ಸೆಕ್ಯುರಿಟಿ ಗಾರ್ಡ್ ಒಬ್ಬ ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ,
ಲಕ್ಷಾಂತರ ರೂ ಮೌಲ್ಯ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾನೆ. ಸಿನಿಮೀಯ ಶೈಲಿಯಲ್ಲಿ ಮನೆಗೆ ಕನ್ನ ಹಾಕಿ, ಉಂಡ ಮನೆಗೆ ದ್ರೋಹ ಬಗೆದ ಖತರ್ನಾಕ್ ಆಸಾಮಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಧರ್ ಎಂಬ ಉದ್ಯಮಿ ಮನೆಯಲ್ಲಿ ಕಳ್ಳತನ ನಡೆದಿದೆ.
ಸುಮಾರು ವರ್ಷಗಳಿಂದ ನಂಬಿಕಸ್ಥನಾಗಿದ್ದ ಸೆಕ್ಯುರಿಟಿ ಗಾರ್ಡ್ ಕಾರ್ಯಕ್ರಮದ ನಿಮಿತ್ತ ಶ್ರೀಧರ್ ದಂಪತಿ ಹೊರಗಡೆ ಹೋಗಿದ್ದ ವೇಳೆ ಕಳ್ಳತನ ಮಾಡಿ, ಪರಾರಿಯಾಗಿದ್ದಾನೆ. 47 ಲಕ್ಷ ನಗದು ಹಾಗೂ 150 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments