Webdunia - Bharat's app for daily news and videos

Install App

ಶ್ರೀಲಂಕಾ ಬಾಂಬ್ ಸ್ಪೋಟದಲ್ಲಿ ಸಾವನ್ನಪ್ಪಿದವರ ಮನೆಗೆ ಅಧಿಕಾರಿಗಳು ಹೋಗಿದ್ಯಾಕೆ?

Webdunia
ಸೋಮವಾರ, 22 ಏಪ್ರಿಲ್ 2019 (16:46 IST)
ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಲ್ಲಿ ರಾಜ್ಯದ ಐವರು ಜೆಡಿಎಸ್ ಮುಖಂಡರು ಹತರಾಗಿದ್ದಾರೆ.

ಭಯೋತ್ಪಾದಕರ ಅಟ್ಟಹಾಸಕ್ಕೆ ನಲುಗಿ ಜೀವಬಿಟ್ಟಿರುವ ಮುಖಂಡನ ಮನೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  ಕೊಲೊಂಬೊದಲ್ಲಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಮೃತ  ರಮೇಶ್ ಮನೆಗೆ ಡಿವೈಎಸ್ಪಿ ಭೇಟಿ ನೀಡಿದ್ದಾರೆ.

ತುಮಕೂರಿನ‌ ಸರಸ್ವತಿ ಪುರಂ‌ನಲ್ಲಿರುವ ರಮೇಶ್ ನಿವಾಸಕ್ಕೆ ತುಮಕೂರು‌ ನಗರ  ಡಿವೈಎಸ್ಪಿ‌ ತಿಪ್ಪೆಸ್ವಾಮಿ‌ ಭೇಟಿ ನೀಡಿದ್ರು. ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿರುವ ಡಿವೈಎಸ್ಪಿ, ಮೃತದೇಹ ವಾಪಸ್ ತರಲು ಮಾಹಿತಿ ಪಡೆದುಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿ ಪ್ರಸಾದ್ ಶೆಟ್ಟಿಯವರ ಪ್ರಕಾರ ಸಡನ್ ತೂಕ ಇಳಿಕೆ ಮಾಡಿದರೆ ಏನಾಗುತ್ತದೆ

Karnataka Rains: ಇಂದೂ ಈ ಜಿಲ್ಲೆಯವರಿಗೆ ಭಾರೀ ಮಳೆಯ ಎಚ್ಚರಿಕೆ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಮುಂದಿನ ಸುದ್ದಿ
Show comments